ಶ್ರೀಪ್ರಕಾಶ್ ಜೈಸ್ವಾಲ್ 
ದೇಶ

ಕೋಮುವಾದವೆಂಬ ಆಯುಧವನ್ನು ಬಿಜೆಪಿ ಬಳಸುತ್ತಿದೆ: ಶ್ರೀಪ್ರಕಾಶ್ ಜೈಸ್ವಾಲ್

ಕೋಮುವಾದ ಎಂಬ ಆಯುಧವನ್ನು ಬಿಜೆಪಿ ಬಳಕೆ ಮಾಡುತ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಶ್ರೀಪ್ರಕಾಶ್ ಜೈಸ್ವಾಲ್...

ಲಖನೌ: ಕೋಮುವಾದ ಎಂಬ ಆಯುಧವನ್ನು ಬಿಜೆಪಿ ಬಳಕೆ ಮಾಡುತ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಶ್ರೀಪ್ರಕಾಶ್ ಜೈಸ್ವಾಲ್ ಶನಿವಾರ ಆರೋಪಿಸಿದ್ದಾರೆ.
ಚುನಾವಣೆಯಲ್ಲಿ ಮಹಾ ಮೈತ್ರಿ ಈ ಗೆದ್ದರೇ, ಅದರ ಸಂಭ್ರಮಾಚರಣೆ ಪಾಕಿಸ್ತಾನದಲ್ಲಿ ಮಾಡಲಾಗುತ್ತದೆ ಎಂದು ಅಮಿತ್ ಶಾ ನೀಡಿದ್ದ ಹೇಳಿಕೆಗೆ ತಿರುಗೇಟು ನೀಡಿರುವ ಜೈಸ್ವಾಲ್, ಬಿಹಾರ ವಿಧಾನಸಭಾ ಚುನಾವಣೆಯ ಸೋಲಿನ ಅಂಚಿನಲ್ಲಿರುವ ಬಿಜೆಪಿ ಕೋಮುವಾಧ ಎಂಬ ಆಯುಧವನ್ನು ಬಳಕೆ ಮಾಡುತ್ತಿದೆ ಎಂದು ಗುಡುಗಿದ್ದಾರೆ. 
ರಾಜ್ಯದಲ್ಲಿರದ ಕೋಮುವಾದವನ್ನು ಬಿಜೆಪಿ ಬಿತ್ತುತ್ತಿದೆ. ಸೋಲುತ್ತೇವೆ ಎಂಬುದು ಖಚಿತವಾಗುತ್ತಿದ್ದಂತೆ, ಬಿಜೆಪಿ ಈ ರೀತಿ ಹೇಳಿಕೆಗಳನ್ನು ನೀಡುತ್ತಿದೆ ಕೋಮುವಾದ ಎಂಬ ಆಯುಧ ಬಳಕೆ ಮಾಡುತ್ತಿದೆ ಎಂದು ಕಿಡಿ ಕಾರಿದ್ದಾರೆ.
ಇಂದಿರಾಗಾಂಧಿ ಅವರ 31 ನೇ ಪುಣ್ಯತಿಥಿ ಅಂಗವಾಗಿ ರ್ಯಾಲಿ ಹಮ್ಮಿಕೊಳ್ಳಲಾಗಿದ್ದು, ರ್ಯಾಲಿಯಲ್ಲಿ ಕೋಮುವಾಧ ಆಯುಧ ಬಳಕೆ ಮಾಡುತ್ತಿರುವ ಪ್ರಯತ್ನಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಅವರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

SCROLL FOR NEXT