(ಸಾಂದರ್ಭಿಕ ಚಿತ್ರ) 
ದೇಶ

ಬೇಳೆ ದಾಸ್ತಾನು ನಿಷೇಧಿಸಿದ್ದಕ್ಕೆ ಅಮೆರಿಕ ಸಿಡಿಮಿಡಿ

ಭಾರತದಲ್ಲಿ ಬೇಳೆ ಕಾಳು ದರಗಳು ವಿಪರೀತವಾಗಿ ಏರಿಕೆ ಕಂಡಿದ್ದು ಅದನ್ನು ನಿಯಂತ್ರಿಸುವ ಉದ್ದೇಶದಿಂದ ಬೇಳೆ ದಾಸ್ತಾನು ನಿಷೇಧಿಸಲಾಗಿತ್ತು. ಈ ಕ್ರಮ ವಾಣಿಜ್ಯ ಒಪ್ಪಂದಗಳನ್ನು ಉಲ್ಲಂಘಿಸಿದಂತಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ...

ವಾಷಿಂಗ್ಟನ್: ಭಾರತದಲ್ಲಿ ಬೇಳೆ ಕಾಳು ದರಗಳು ವಿಪರೀತವಾಗಿ ಏರಿಕೆ ಕಂಡಿದ್ದು ಅದನ್ನು ನಿಯಂತ್ರಿಸುವ ಉದ್ದೇಶದಿಂದ ಬೇಳೆ ದಾಸ್ತಾನು ನಿಷೇಧಿಸಲಾಗಿತ್ತು. ಈ ಕ್ರಮ ವಾಣಿಜ್ಯ ಒಪ್ಪಂದಗಳನ್ನು ಉಲ್ಲಂಘಿಸಿದಂತಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ.

ಇಲ್ಲಿನ ನಡೆಯುತ್ತಿರುವ ಭಾರತ-ಅಮೆರಿಕ ವಾಣಿಜ್ಯ ನೀತಿ ವೇದಿಕೆ ಸಭೆಯಲ್ಲಿ ಅಮೆರಿಕದ ಪ್ರತಿನಿಧಿಗಳು ಈ ವಿಷಯವನ್ನು ಎತ್ತಿದರು. ದಾಸ್ತಾನು ಮಾಡಬಾರದೆಂದು ಭಾರತ ಆದೇಶ ಹೊರಡಿಸಿದ್ದರಿಂದ ಆ ದೇಶಕ್ಕೆ ರಫ್ತು ಮಾಡಲು ಸಾಧ್ಯವಾಗಿಲ್ಲ. ಇದು ವಾಣಿಜ್ಯ ಒಪ್ಪಂದದ ಉಲ್ಲಂಘನೆ ಎಂದಿದ್ದರು.

ಇದಕ್ಕೆ ಉತ್ತರಿಸಿದ ಕೇಂದ್ರ ವಾಣಿಜ್ಯ ಸಚಿವೆ ನಿರ್ಮಲಾ ಸೀತಾರಾಮನ್ ಭಾರತದ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಇತ್ತೀಚೆಗೆ ದೇಶೀಯ ಮಾರುಕಟ್ಟೆಯಲ್ಲಿ ಬೇಳೆ ಕಾಳು ದರಗಳು ಭಾರಿ ಪ್ರಮಾಣದಲ್ಲಿ ಏರಿತ್ತು. ಕೇಂದ್ರ ಆಹಾರ ಸಚಿವಾಲಯ  ಗೋಡೋನ್‍ಗಳ ಮೇಲೆ ದಾಳಿ ನಡೆಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT