ಒಮರ್ ಅಬ್ದುಲ್ಲಾ 
ದೇಶ

ಆಡಳಿತರೂಢ ಪಿಡಿಪಿ-ಬಿಜೆಪಿ ಸರ್ಕಾರ ನನ್ನ ವಿರುದ್ಧ ಬೇಹುಗಾರಿಕೆ ನಡೆಸುತ್ತಿದೆ: ಒಮರ್

ಆಡಳಿತರೂಢ ಪಿಡಿಪಿ-ಬಿಜೆಪಿ ಸರ್ಕಾರ ನನ್ನ ವಿರುದ್ಧ ಬೇಹುಗಾರಿಕೆ ನಡೆಸುತ್ತಿದೆ ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಆರೋಪಿಸಿದ್ದಾರೆ....

ನವದೆಹಲಿ: ಆಡಳಿತರೂಢ ಪಿಡಿಪಿ-ಬಿಜೆಪಿ ಸರ್ಕಾರ ನನ್ನ ವಿರುದ್ಧ ಬೇಹುಗಾರಿಕೆ ನಡೆಸುತ್ತಿದೆ ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಆರೋಪಿಸಿದ್ದಾರೆ. 
ಸರ್ಕಾರ ಏನು ಕೇಳಲು ಇಚ್ಛಿಸುತ್ತಿದೆಯೋ ಅದನ್ನು ನೇರವಾಗಿಯೇ ಕೇಳಲಿ ಎಂದು ಟ್ವೀಟ್ ಮಾಡಿದ್ದರು. 
ನನ್ನನ್ನು ಸಂದರ್ಶನ ಮಾಡಲು ಬಂದ ಪತ್ರಕರ್ತರೊಬ್ಬರನ್ನು ಗೇಟ್ ಹೊರಗಡೆಯೇ ಸಿಐಡಿ ಸಿಬ್ಬಂದಿ ತಡೆಯೊಡ್ಡಿದ್ದರು ಎಂದು ಒಮರ್ ಹೇಳಿಕೊಂಡಿದ್ದಾರೆ. 
ಮುಫ್ತಿ ಸಾಹೇಬರೇ, ನೀವು ಮತ್ತು ನಿಮ್ಮ ಗೂಡಚರರು ನನ್ನ ಬಗ್ಗೆ ತಿಳಿದುಕೊಳ್ಳಬೇಕಾದರೆ ನೇರವಾಗಿ ಫೋನ್ ಮೂಲಕ ಕೇಳಿ. ದಯವಿಟ್ಟು ನನ್ನನ್ನು ಭೇಟಿಯಾಗಲು ಬಂದವರನ್ನು ಗೇಟ್ ಹೊರಗೆ ನಿಲ್ಲಿಸಬೇಡಿ ಎಂದು ಒಮರ್  ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT