ಸಾಂದರ್ಭಿಕ ಚಿತ್ರ 
ದೇಶ

ತಿಮ್ಮಪ್ಪನ ಭಕ್ತರಿಗೆ ವಿಶೇಷ ರಕ್ಷಣೆ

ಶಬರಿಮಲೆ ಮಾದರಿಯಲ್ಲಿ ತಿರುಪತಿ ವೆಂಕಟೇಶ್ವರನ ದರ್ಶನಕ್ಕಾಗಿ ಆಗಮಿಸುವ ಭಕ್ತರಿಗೆ ಸದ್ಯದಲ್ಲೇ ವಿಶೇಷ ಪೊಲೀಸಿಂಗ್ ಸೇವೆ...

ತಿರುಮಲ: ಶಬರಿಮಲೆ ಮಾದರಿಯಲ್ಲಿ ತಿರುಪತಿ ವೆಂಕಟೇಶ್ವರನ ದರ್ಶನಕ್ಕಾಗಿ ಆಗಮಿಸುವ ಭಕ್ತರಿಗೆ ಸದ್ಯದಲ್ಲೇ ವಿಶೇಷ ಪೊಲೀಸಿಂಗ್ ಸೇವೆ ಹಾಗೂ ರಕ್ಷಣೆ ಸಿಗಲಿದೆ.

ತಿರುಮಲ ಬೆಟ್ಟದಲ್ಲಿ ತಿರುಪತಿ ನಗರ ಜಿಲ್ಲಾ ಪೊಲೀಸರು ಯಾತ್ರಾರ್ಥಿಗಳಿಗಾಗಿ ವಿಶೇಷ ವ್ಯವಸ್ಥೆ ಕಲ್ಪಿಸಲಿದ್ದಾರೆ. ದೇಶದಲ್ಲೇ ಅತಿ ಹೆಚ್ಚು ಭಕ್ತಾದಿಗಳನ್ನು ಆಕರ್ಷಿಸುವ ಕೇಂದ್ರಗಳಲ್ಲಿ ತಿರುಪತಿ ಕೂಡ ಒಂದು.

ಈಗಾಗಲೇ ಶಬರಿಮಲೆಯಲ್ಲಿ ಈ ರೀತಿಯ ಪೊಲೀಸಿಂಗ್ ಸೇವೆ (ಪಿಲಿಗ್ರಿಮೇಜ್ ಪೊಲೀಸಿಂಗ್) ಕೇರಳ ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ ಎಂದು `ದ ಟೈಮ್ಸ್ ಆಫ್ ಇಂಡಿ ಯಾ'ಶುಕ್ರವಾರ ವರದಿ ಮಾಡಿದೆ. ಈ ಹೊಸ ವ್ಯವಸ್ಥೆಗಾಗಿ ತಿರುಪತಿ ಪೊಲೀಸರು ಶಬರಿಮಲೆ ಮಾದರಿಯನ್ನು ಅಧ್ಯಯನ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT