ಎಂಎಂ ಕಲಬುರ್ಗಿ 
ದೇಶ

ಕಲ್ಬುರ್ಗಿ ಹತ್ಯೆಗೈದ ದುಷ್ಕರ್ಮಿಗಳ ಪತ್ತೆಗೆ ದೆಹಲಿ ಸಾಹಿತಿಗಳ ಮನವಿ

ಅಪರಿಚಿತ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿರುವ ಸಾಹಿತಿ, ಸಂಶೋಧಕ ಎಂ.ಎಂ. ಕಲ್ಬುರ್ಗಿ ಅವರ ಪ್ರಕರಣದಲ್ಲಿ ಶೀಘ್ರ ನ್ಯಾಯ...

ನವದೆಹಲಿ: ಅಪರಿಚಿತ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿರುವ ಸಾಹಿತಿ, ಸಂಶೋಧಕ ಎಂ.ಎಂ. ಕಲ್ಬುರ್ಗಿ ಅವರ ಪ್ರಕರಣದಲ್ಲಿ ಶೀಘ್ರ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿ ದೆಹಲಿ ಮೂಲದ ಲೇಖಕರು ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿದ್ದಾರೆ.

ಕರ್ನಾಟಕ ಭವನದ ಸ್ಥಾನೀಯ ಆಯುಕ್ತೆ ವಂದನಾ ಗುರ್ನಾನಿ ಮೂಲಕ ಸಾಹಿತಿಗಳು ಸಿಎಂಗೆ ಮನವಿ ಪತ್ರ ರವಾನಿಸಿದ್ದಾರೆ. ಹತ್ಯೆಯನ್ನು ನಾವು ಖಂಡಿಸುತ್ತೇವೆ. ಪ್ರಕರಣದ ವಿಚಾರಣೆ ತ್ವರಿತವಾಗಿ ಮುಗಿಸಲು ಹಾಗೂ ಆರೋಪಿಗಳಿಗೆ ಸೂಕ್ತ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು.

ಜತೆಗೆ, ಕರ್ನಾಟಕದಲ್ಲಿ ವಾಕ್ ಹಾಗೂ ಚಿಂತನೆಯ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಅನಿಸಿದ್ದನ್ನು ನೇರವಾಗಿ ಹೇಳುತ್ತಿದ್ದ ಅವರು ಅನೇಕರ ವಿರೋಧಕ್ಕೆ ಕಾರಣವಾಗಿದ್ದರು. ತಮ್ಮದೇ ಸಮುದಾಯದ ಕೆಂಗಣ್ಣಿಗೂ ಗುರಿಯಾಗಿದ್ದರು. ಕರ್ನಾಟಕವು ವಿವಿಧ ಅಭಿಪ್ರಾಯಗಳಿಗೆ, ಸಹಿಷ್ಣುತೆಗೆ ಹೆಸರುವಾಸಿಯಾದ ರಾಜ್ಯ. ಅಲ್ಲೇ ಈ ರೀತಿಯ ಘಟನೆ ನಡೆದಿರುವುದು ಆಘಾತ ಮೂಡಿಸಿದೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT