2006 ಜುಲೈ 11ರಂದು ನಡೆದ ರೈಲು ಸ್ಫೋಟದ ಚಿತ್ರ 
ದೇಶ

7/11ಮುಂಬಯಿ ರೈಲು ಸ್ಫೋಟ ಪ್ರಕರಣ: ಇಂದು ತೀರ್ಪು ಪ್ರಕಟ

ಜುಲೈ 11 2006 ರಲ್ಲಿ ಮುಂಬಯಿ ಉಪನಗರ ರೈಲಿನಲ್ಲಿ ಬಾಂಬ್ ಸ್ಫೋಟಿಸಿ 188 ಮಂದಿ ದಾರುಣವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ...

ಮುಂಬಯಿ: ಜುಲೈ 11 2006 ರಲ್ಲಿ ಮುಂಬಯಿ ಉಪನಗರ ರೈಲಿನಲ್ಲಿ ಬಾಂಬ್ ಸ್ಫೋಟಿಸಿ 188 ಮಂದಿ ದಾರುಣವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಹಾರಾಷ್ಟ್ರ  ಕಂಟ್ರೋಲ್ ಆಫ್ ಆರ್ಗನೈಸಡ್  ಕ್ರೈಮ್ ಆ್ಯಕ್ಟ್ ನ ವಿಶೇಷ ನ್ಯಾಯಾಲಯ ಇಂದು ಅಂತಿಮ ತೀರ್ಪು ಪ್ರಕಟಿಸಲಿದೆ.

ಮೋಕಾ  ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಯತಿನ್ ಶಿಂಧೆ ಪ್ರಕರಣ ಸಂಬಂಧ 192 ಸಾಕ್ಷಿಗಳನ್ನು ವಿಚಾರಣೆ ನಡೆಸಿ 2014 ರ ಆಗಸ್ಟ್ 19 ರಂದು ವಿಚಾರಣೆ ಮುಕ್ತಾಯಗೊಳಿಸಿದ್ದರು.  ಘಟನೆ ನಡೆದ 8 ವರ್ಷಗಳ ನಂತರ ಇಂದು ಅಪರಾಧಿಗಳ ವಿರುದ್ಧ ತೀರ್ಪು ಪ್ರಕಟಿಸಲಿದ್ದಾರೆ.

ಜುಲೈ 11 ರಂದು ಮುಂಬಯಿ ಉಪನಗರ ರೈಲು ನಿಲ್ದಾಣದ ಪ್ರಥಮ ದರ್ಜೆ ಕೋಚ್ ನಲ್ಲಿ 7 ಆರ್ ಡಿಎಕ್ಸ್ ಬಾಂಬ್ ಇರಿಸಿ ಸ್ಫೋಟಿಸಲಾಗಿತ್ತು. 188 ಮಂದಿ ಸಾವನ್ನಪ್ಪಿ 829 ಜನ ತೀವ್ರವಾಗಿ ಗಾಯಗೊಂಡಿದ್ದರು. ಈ ಸಂಬಂಧ ಎಂಡು ಐಪಿಎಸ್,  5, ಐಎಎಸ್ ಅಧಿಕಾರಿಗಳು, 18 ವೈದ್ಯರನ್ನು  ಸೇರಿ ಒಟ್ಟು 193 ಸಾಕ್ಷಿಗಳ ವಿಚಾರಣೆ ನಡೆದಿತ್ತು. 5.500 ಪುಟಗಳ ತೀರ್ಪನ್ನು ಇಂದು ನ್ಯಾಯಾಲಯ ಪ್ರಕಟಿಸಲಿದೆ.






Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಂಡ್ಯ; ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಕಾರ್ಮಿಕರು ಸಾವು, ನಾಲ್ವರಿಗೆ ಗಂಭೀರ ಗಾಯ

T20 World Cup 2026: ಪಾಕ್ ವಿರುದ್ಧದ ಪಂದ್ಯದಲ್ಲಿ 'ಹ್ಯಾಂಡ್ ಶೇಕ್' ಮಾಡದಿರಲು ಟೀಂ ಇಂಡಿಯಾ ನಿರ್ಧಾರ!

ಬಾಂಗ್ಲಾದಲ್ಲಿ BNP ಅಧಿಕಾರ; ಹೊಸ ಸರ್ಕಾರದಲ್ಲಿ ಮುಹಮ್ಮದ್ ಯೂನಸ್ ಗೂ ಮಹತ್ವದ ಸ್ಥಾನ? ರೆಹಮಾನ್ ಬೆಂಬಲ?

Pak ಫೀಲ್ಡ್ ಮಾರ್ಷಲ್ ಮುನೀರ್​ಗೆ ಜಾಗತಿಕ ಮುಖಭಂಗ; ಮ್ಯೂನಿಚ್ ಭದ್ರತಾ ಸಮ್ಮೇಳನದ ಗೇಟ್‌ನಲ್ಲೇ ತಡೆದ ಸಿಬ್ಬಂದಿ, Video!

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ: 6 ದಿನಗಳ ನಂತರ ಶವ ಪತ್ತೆ

SCROLL FOR NEXT