ಸಾಂದರ್ಭಿಕ ಚಿತ್ರ 
ದೇಶ

ವಿಮಾನ ಟೈರ್ ಸ್ಪೋಟ- ಸ್ವಲ್ಪದರಲ್ಲೆ ಪಾರಾದ ಜಾರ್ಖಂಡ್ ಸಿಎಂ

ಲ್ಯಾಂಡಿಂಗ್ ವೇಳೆ ವಿಮಾನದ ಟೈರ್ ಸ್ಪೋಟಗೊಂಡು ಜಾರ್ಖಂಡ್ ಮುಖ್ಯಮಂತ್ರಿ ಸೇರಿದಂತೆ 154 ಮಂದಿ ಕೂದಲೆಳೆಯ ಅಂತರದಲ್ಲಿ ಪಾರಾದ...

ರಾಂಚಿ(ಜಾರ್ಖಂಡ್ ): ಲ್ಯಾಂಡಿಂಗ್ ವೇಳೆ ವಿಮಾನದ ಟೈರ್ ಸ್ಪೋಟಗೊಂಡು  ಜಾರ್ಖಂಡ್ ಮುಖ್ಯಮಂತ್ರಿ ಸೇರಿದಂತೆ 154 ಮಂದಿ ಕೂದಲೆಳೆಯ ಅಂತರದಲ್ಲಿ ಪಾರಾದ ಘಟನೆ ನಡೆದಿದೆ.

 ಏರ್ ಗೊ ವಿಮಾನ  ಗುರುವಾರ ಸಂಜೆ ದೆಹಲಿಯಿಂದ ರಾಂಚಿಗೆ ಆಗಮಿಸಿತ್ತು. ಇಲ್ಲಿನ ಬಿರ್ಸಾ ಮುಂಡಾ ಏರ್ ಪೋರ್ಟ್ ನಲ್ಲಿ ಲ್ಯಾಂಡಿಂಗ್ ವೇಳೆ ವಿಮಾನದ ಹಿಂದಿನ ಟೈರ್ ಸ್ಪೋಟಗೊಂಡು ಆತಂಕ ನಿರ್ಮಾಣವಾಯಿತು. ತಕ್ಷಣ ಎಚ್ಚೆತ್ತ ಅಧಿಕಾರಿಗಳು ಜಾರ್ಖಂಡ್ ಮುಖ್ಯಮಂತ್ರಿ ರಘುಬರ್ ದಾಸ್ ಹಾಗೂ 154 ಮಂದಿಯನ್ನು ಇಳಿಸಿದ್ದು, ಎಲ್ಲ ಪ್ರಯಾಣಿಕರೂ ಅಪಾಯದಿಂದ ಪಾರಾಗಿದ್ದಾರೆ.

ಘಟನೆಯ ಸಂಬಂಧ ತನಿಖೆ ನಡೆಸುತ್ತಿದ್ದು, ತಾಂತ್ರಿಕ ದೋಷದಿಂದ ಈ ಅವಘಡ ಸಂಭವಿಸಿರಬಹುದು ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT