ಭಾರತ-ಪಾಕಿಸ್ತಾನ 
ದೇಶ

ಬಿಗುವಿನ ಬಳಿಕ ದೆಹಲಿಯಲ್ಲಿ ಭಾರತ-ಪಾಕ್ ಡಿ.ಜಿ.ಗಳ ಸಭೆ; ಗಡಿಯಲ್ಲಿ ಶಾಂತಿ ಸ್ಥಾಪನೆಗೆ ಆದ್ಯತೆ

ಭಾರತ ಮತ್ತು ಪಾಕಿಸ್ತಾನ ನಡುವಿನ ರಾಷ್ಟ್ರೀಯ ಭದ್ರತಾ ಸಲಹೆಗಾರರ ನಡುವಿನ ಮಾತುಕತೆ ಮುರಿದು ಬಿದ್ದ ಬಳಿಕ ಇದೇ ಮೊದಲ ಬಾರಿಗೆ ಉಭಯ...

ಇಸ್ಲಾಮಾಬಾದ್/ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ರಾಷ್ಟ್ರೀಯ ಭದ್ರತಾ ಸಲಹೆಗಾರರ ನಡುವಿನ ಮಾತುಕತೆ ಮುರಿದು ಬಿದ್ದ ಬಳಿಕ ಇದೇ ಮೊದಲ ಬಾರಿಗೆ ಉಭಯ ದೇಶಗಳ ಗಡಿ ರಕ್ಷಣಾ ಪಡೆಗಳ ಮುಖ್ಯಸ್ಥರ 2 ದಿನಗಳ ಸಭೆ ದೆಹಲಿಯಲ್ಲಿ ಆರಂಭವಾಗಿದೆ. 
ಮೊದಲ ದಿನದ ಸಭೆಯಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ ಗುಂಡಿನ ಮೊರೆತ ಕೇಳಬಾರದು. ಶಾಂತಿ ನೆಲೆಸಬೇಕು ಎಂಬ ಅಂಶಗಳಲ್ಲಿ ಉಭಯ ಕಡೆಗಳು ಒಪ್ಪಿಕೊಂಡಿವೆ. ಜತೆಗೆ ಮುಂದಿನ ದಿನಗಳಲ್ಲಿ ಸೌಹಾರ್ದಯುತ ವಾತಾವರಣ ಕಾಪಾಡಿಕೊಂಡು ಬರಲು ನಿರ್ಧರಿಸಲಾಗಿದೆ. 
ಶುಕ್ರವಾರ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಜತೆ ಪಾಕ್ ತಂಡದ ಸದಸ್ಯರು ಭೇಟಿಯಾಗಲಿದ್ದಾರೆ. ಇದೇ ವೇಳೆ, ಭಾರತದ ಬಳಿ 2 ಸಾವಿರ ಅಣ್ವಸ್ತ್ರ ಸಿಡಿತಲೆಗಳಿವೆ ಎಂದು ಪಾಕಿಸ್ತಾನದ ಮಾಧ್ಯಮಗಳು ಅಂದಾಜು ಮಾಡಿವೆ. ಪಾಕಿಸ್ತಾನದ ವ್ಯೂಹಾತ್ಮಕ ವಿಚಾರಗಳ ಬಗ್ಗೆ ಪರಮಾಧಿಕಾರತ್ವ ಹೊಂದಿರುವ ನ್ಯಾಷನಲ್ ಕಮಾಂಡ್ ಅಥಾರಿಟಿ(ಎನ್‍ಸಿಎ) ಭಾರತ ವೇಗವಾಗಿ ಅಣ್ವಸ್ತ್ರಗಳನ್ನು ಅಭಿವೃದ್ಧಿ ಮಾಡುತ್ತಿದೆ. ಇದು ಪ್ರಾದೇಶಿಕ ಭದ್ರತೆಗೆ ತೊಂದರೆ ತರುತ್ತದೆ ಎಂದು ಅದು ಪ್ರತಿಪಾದಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Watch| Traffic Fine ಗೆ ಶೇ.50 ರಷ್ಟು ರಿಯಾಯಿತಿ; ವಂಚಕರಿಂದ ಮೋಸಹೋದ ಟೆಕ್ಕಿ!; Dharmasthala Case: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ SIT ದಾಳಿ; ಮೊಬೈಲ್ ವಶಕ್ಕೆ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT