ಮಾತಾ ಅಮೃತನಂದಾಮಯಿ 
ದೇಶ

ನಮಾಮಿ ಗಂಗೆ ಯೋಜನೆಗೆ ಮಾತಾ ಅಮೃತಾನಂದ ಮಯಿ 100 ಕೋಟಿ ದೇಣಿಗೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಮಹತ್ವಾಕಾಂಕ್ಷೆಯ "ನಮಾಮಿ ಗಂಗೆ' ಯೋಜನೆಗೆ ಮಾತಾ ಅಮೃತಾನಂದ ಮಯಿ...

ಅಮೃತಾಪುರಿ(ಕೊಲ್ಲಂ): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಮಹತ್ವಾಕಾಂಕ್ಷೆಯ "ನಮಾಮಿ ಗಂಗೆ' ಯೋಜನೆಗೆ ಮಾತಾ ಅಮೃತಾನಂದ ಮಯಿ ಸ್ಥಾಪಿಸಿರುವ ಮಾತಾ ಅಮೃತಾನಂದಮಯಿ ಮಠವು 100 ಕೋಟಿ ರು. ದೇಣಿಗೆಯನ್ನು ನೀಡಿದೆ.
ಅಸಂಖ್ಯಾತ ಭಕ್ತರಿಂದ ಅಮ್ಮಾ ಎಂದೇ ಕರೆಯಲ್ಪಡುತ್ತಿರುವ ಮಾತಾ ಅಮೃತಾನಂದಮಯಿ ಅವರು ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರಿಗೆ ನೂರು ಕೋಟಿ ರು.ಗಳ ಡ್ರಾಫ್ಟ್ ನೀಡಿದರು.
ಇವತ್ತು ನಮಗೆಲ್ಲರಿಗೂ ಅತ್ಯಂತ ಸ್ಮರಣೀಯ ದಿನವಾಗಿದೆ. ಮಾತಾ ಅಮೃತಾನಂದಮಯೀ ಅವರು ಪವಿತ್ರ ಗಂಗೆಯ ಶುದ್ಧೀಕರಣದ ಯೋಜನೆಯಾಗಿರುವ ನಮಾಮಿ ಗಂಗೆಯ ಯೋಜನೆಗೆ 100 ಕೋಟಿ ರುಪಾಯಿ ನೀಡಿದ್ದಾರೆ ಎಂದು ಸಚಿವ ಜೇಟ್ಲಿ ಅವರು ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT