ಡಿ.ರಾಜಾ ಮತ್ತು ಮುಲಾಯಂ ಸಿಂಗ್ ಯಾದವ್ 
ದೇಶ

ಮಹಾಮೈತ್ರಿಯಿಂದ ಎಸ್ ಪಿ ಹೊರಬಂದ್ದಿದೇಕೆ: ಸಿಪಿಐ ಪ್ರಶ್ನೆ

ಬಿಹಾರ ಮಹಾ ಮೈತ್ರಿಯಿಂದ ಇದ್ದಕ್ಕಿದ್ದಂತೆ ಹೊರ ಬಂದ್ದಿದ್ದು ಏಕೆ ಎಂದು ಸಿಪಿಐ ಪ್ರಶ್ನಿಸಿದೆ. ....

ನವದೆಹಲಿ: ಬಿಹಾರ ಮಹಾ ಮೈತ್ರಿಯಿಂದ ಇದ್ದಕ್ಕಿದ್ದಂತೆ  ಹೊರ ಬಂದ್ದಿದ್ದು ಏಕೆ ಎಂದು ಸಿಪಿಐ ಪ್ರಶ್ನಿಸಿದೆ. ಈ ಸಂಬಂಧ ಸಮಾಜವಾದಿ ಪಕ್ಷದ ಸರ್ವೋಚ್ಚ ನಾಯಕ ಮುಲಾಯಂ ಸಿಂಗ್ ಯಾದವ್ ಸ್ಪಷ್ಟನೆ ನೀಡುವಂತೆ ಸಿಪಿಐ ಮುಖ್ಯಸ್ಥ ಡಿ.ರಾಜಾ ಆಗ್ರಹಿಸಿದ್ದಾರೆ.

ಬಿಹಾರ ಚುನಾವಣೆಗೂ ಮುನ್ನವೇ ಸಮಾಜವಾದಿ ಪಕ್ಷ ತನ್ನ ದಿಕ್ಕು ಬದಲಿಸಿದ್ದು,  ಎನ್ಸಿಪಿ ಕೂಡ ಇಂಥಹುದ್ದೇ ಪರಿಸ್ಥಿತಿ ಎದುರಿಸುತ್ತಿದೆ ಎಂದರು. ಬಿಹಾರ ಚುನಾವಣೆಯಲ್ಲಿ ಈ ಮೈತ್ರಿ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುತ್ತವೆಯೋ ಇಲ್ಲ ಪ್ರತ್ಯೇಕವಾಗಿ ಸ್ಪರ್ಧಿಸುತ್ತವೆ ಎಂಬುದನ್ನು ಕಾದು ನೋಡಬೇಕು ಎಂದರು.

ಎಸ್ ಪಿ ಮಹಾಮೈತ್ರಿಯಿಂದ ಹೊರಬಂದು ಎಲ್ಲರಿಗೂ ಆಘಾತ ನೀಡಿದೆ. ಮೈತ್ರಿಯಿಂದ ಹೊರಬರಲು ಕಾರಣವೇನು ಎಂಬುದನ್ನು ಜನತೆಗೆ ತಿಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT