ಯೋಧರು (ಸಂಗ್ರಹ ಚಿತ್ರ) 
ದೇಶ

ನಿವೃತ್ತ ಯೋಧರ ಬಿಎಸ್‍ಎಫ್ ಗೆ ಸೇರಿಸಿ: ಪ್ರಧಾನಿ

ಅವಧಿಪೂರ್ವ ನಿವೃತ್ತಿ ಪಡೆದ ಯೋಧರನ್ನು ಅರೆಸೇನಾ ಪಡೆಗಳಿಗೆ ಸೇರಿಸುವ ಕುರಿತು ಶ್ವೇತಪತ್ರ ಹೊರಡಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನವದೆಹಲಿ: ಅವಧಿಪೂರ್ವ ನಿವೃತ್ತಿ ಪಡೆದ ಯೋಧರನ್ನು ಅರೆಸೇನಾ ಪಡೆಗಳಿಗೆ ಸೇರಿಸುವ ಕುರಿತು ಶ್ವೇತಪತ್ರ ಹೊರಡಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ದೇಶದ ಪದಾತಿ ಪಡೆಯ ಹೆಚ್ಚಿನ ಸೇನಾನಿಗಳು 15 ವರ್ಷಗಳ ಕನಿಷ್ಠ ಸೇವೆಯನ್ನು ಪೂರ್ಣಗೊಳಿಸಿ, 35ರ ವಯಸ್ಸಿನಲ್ಲೇ ನಿವೃತ್ತಿ ಪಡೆಯುತ್ತಾರೆ. ಅಂಥವರನ್ನು ಬಿಎಸ್‍ಎಫ್ ಗೆ ಸೇರ್ಪಡೆ ಗೊಳಿಸುವಂತಾಗಬೇಕು. ಸೇನೆಯು ನಿವೃತ್ತಿಗೊಳ್ಳುವಯೋಧರ ವೈದ್ಯಕೀಯ ದೈಹಿಕ ಅರ್ಹ ತಾ ಪ್ರಮಾಣಪತ್ರ ಒದಗಿಸಿ,ಅರ್ಹರಾದರೆ ಅಂಥವರನ್ನು ಬಿಎಸ್ಸೆಫ್ ಗೆ ನಿಯೋಜಿಸಬೇಕು ಎಂದು ಪ್ರಧಾನಿ ಆದೇಶಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT