ಎಥೆನಾಲ್ ಉತ್ಪಾದನೆ (ಸಂಗ್ರಹ ಚಿತ್ರ) 
ದೇಶ

ಎಥನಾಲ್ ಉತ್ಪಾದಿಸಲು ಅನುಮತಿ

ಪರಿಸರವನ್ನು ಹಸಿರು, ಶುದ್ದ ಮತ್ತು ನೈರ್ಮಲ್ಯಮುಕ್ತಗೊಳಿಸಲು ಪಂಜಾಬ್‍ನ ರೈತರಿಗೆ ಶೀಘ್ರದಲ್ಲಿ ಮೆಕ್ಕೆಜೋಳದಿಂದ ಎಥನಾಲ್ ಉತ್ಪಾದಿಸಲು ಅವಕಾಶ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.

ಚಂಡೀಗಢ: ಪರಿಸರವನ್ನು ಹಸಿರು, ಶುದ್ದ ಮತ್ತು ನೈರ್ಮಲ್ಯಮುಕ್ತಗೊಳಿಸಲು ಪಂಜಾಬ್‍ನ ರೈತರಿಗೆ ಶೀಘ್ರದಲ್ಲಿ ಮೆಕ್ಕೆಜೋಳದಿಂದ ಎಥನಾಲ್ ಉತ್ಪಾದಿಸಲು ಅವಕಾಶ ನೀಡಲಾಗುವುದು  ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.

ಪಂಜಾಬ್ ಅತಿಹೆಚ್ಚು ಮೆಕ್ಕೆಜೋಳ ಉತ್ಪಾದಿಸುವ ರಾಜ್ಯವಾಗಿರುವುದರಿಂದ ಹೊಸ ತಂತ್ರಜ್ಞಾನ ಬಳಸಿ ಎಥನಾಲ್ ಉತ್ಪಾದಿಸುವ ಈ ಕ್ಷೇತ್ರದಲ್ಲಿ ಅಗ್ರಸ್ಥಾನದಲ್ಲಿರಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತಂತೆ ಈಗಾಗಲೆ ಕೆಲವು ಹೆಸರಾಂತ ಕಂಪನಿಗಳ ಜೊತೆ ಮಾತುಕತೆ ನಡೆಸುತ್ತಿದ್ದು ಕಡಿಮೆ ದರದಲ್ಲಿ ತಂತ್ರಜ್ಞಾನ ನೀಡುವಂತೆ ಸೂಚಿಸಲಾಗಿದೆ.  ಮೌಲ್ಯವರ್ಧನೆ ಮೂಲಕ ರೈತರು ಹೆಚ್ಚು ಆದಾಯಗಳಿಸುವಂತಾಗಬೇಕು ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT