ಸಾಂದರ್ಭಿಕ ಚಿತ್ರ 
ದೇಶ

ಹರ್ಯಾಣದಲ್ಲಿ 8 ದಿನಗಳ ಕಾಲ ಗೋಮಾಂಸ ನಿಷೇಧ

ಜೈನರ ಪರ್ಯೂಶನ್ ವ್ರತ ಹಿನ್ನೆಲೆಯಲ್ಲಿ ಎಂಟು ದಿನಗಳ ಕಾಲ ಗೋಮಾಂಸ ಮಾರಾಟ ನಿಷೇಧಿಸಲು ಹರ್ಯಾಣ ಸರ್ಕಾರ ತೀರ್ಮಾನಿಸಿದೆ...

ನವದೆಹಲಿ: ಜೈನರ ಪರ್ಯೂಶನ್ ವ್ರತ ಹಿನ್ನೆಲೆಯಲ್ಲಿ ಎಂಟು ದಿನಗಳ ಕಾಲ ಗೋಮಾಂಸ ಮಾರಾಟ ನಿಷೇಧಿಸಲು ಹರ್ಯಾಣ ಸರ್ಕಾರ ತೀರ್ಮಾನಿಸಿದೆ.

ಸೆಪ್ಟೆಂಬರ್ 11 ರಿಂದ ಸೆಪ್ಟೆಂಬರ್ 18ರ ವರೆಗೆ ಗೋಮಾಂಸ ಮಾರಾಟವನ್ನು ನಿಲ್ಲಿಸಬೇಕೆಂದು ಸರ್ಕಾರ ಹೇಳಿದೆ.

ಇದೀಗ ಗೋಮಾಂಸಕ್ಕೆ ನಿಷೇಧ ಹೇರಿದ ಬಿಜೆಪಿ ಆಡಳಿತಾರೂಢ 5 ನೇ ರಾಜ್ಯವಾಗಿದೆ ಹರ್ಯಾಣ.

ಛತ್ತೀಸ್‌ಗಢ ಸರ್ಕಾರ ಎರಡು ದಿನಗಳ ಕಾಲ ಗೋಮಾಂಸ ನಿಷೇಧಿಸುವಂತೆ ಶುಕ್ರವಾರ ಆಜ್ಞೆ ನೀಡಿತ್ತು. ಜೈನರು ಉಪವಾಸ ಆಚರಿಸುತ್ತಿರುವ ವಾರಗಳಲ್ಲಿ ಗೋವು, ಆಡು ಅಥವಾ ಇನ್ಯಾವುದೇ ಮಾಂಸಗಳನ್ನು ಮಾರುವುದಕ್ಕೆ ಸರ್ಕಾರ ತಡೆಯನ್ನೊಡ್ಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT