ಸಾಂದರ್ಭಿಕ ಚಿತ್ರ 
ದೇಶ

ಹರ್ಯಾಣದಲ್ಲಿ 8 ದಿನಗಳ ಕಾಲ ಗೋಮಾಂಸ ನಿಷೇಧ

ಜೈನರ ಪರ್ಯೂಶನ್ ವ್ರತ ಹಿನ್ನೆಲೆಯಲ್ಲಿ ಎಂಟು ದಿನಗಳ ಕಾಲ ಗೋಮಾಂಸ ಮಾರಾಟ ನಿಷೇಧಿಸಲು ಹರ್ಯಾಣ ಸರ್ಕಾರ ತೀರ್ಮಾನಿಸಿದೆ...

ನವದೆಹಲಿ: ಜೈನರ ಪರ್ಯೂಶನ್ ವ್ರತ ಹಿನ್ನೆಲೆಯಲ್ಲಿ ಎಂಟು ದಿನಗಳ ಕಾಲ ಗೋಮಾಂಸ ಮಾರಾಟ ನಿಷೇಧಿಸಲು ಹರ್ಯಾಣ ಸರ್ಕಾರ ತೀರ್ಮಾನಿಸಿದೆ.

ಸೆಪ್ಟೆಂಬರ್ 11 ರಿಂದ ಸೆಪ್ಟೆಂಬರ್ 18ರ ವರೆಗೆ ಗೋಮಾಂಸ ಮಾರಾಟವನ್ನು ನಿಲ್ಲಿಸಬೇಕೆಂದು ಸರ್ಕಾರ ಹೇಳಿದೆ.

ಇದೀಗ ಗೋಮಾಂಸಕ್ಕೆ ನಿಷೇಧ ಹೇರಿದ ಬಿಜೆಪಿ ಆಡಳಿತಾರೂಢ 5 ನೇ ರಾಜ್ಯವಾಗಿದೆ ಹರ್ಯಾಣ.

ಛತ್ತೀಸ್‌ಗಢ ಸರ್ಕಾರ ಎರಡು ದಿನಗಳ ಕಾಲ ಗೋಮಾಂಸ ನಿಷೇಧಿಸುವಂತೆ ಶುಕ್ರವಾರ ಆಜ್ಞೆ ನೀಡಿತ್ತು. ಜೈನರು ಉಪವಾಸ ಆಚರಿಸುತ್ತಿರುವ ವಾರಗಳಲ್ಲಿ ಗೋವು, ಆಡು ಅಥವಾ ಇನ್ಯಾವುದೇ ಮಾಂಸಗಳನ್ನು ಮಾರುವುದಕ್ಕೆ ಸರ್ಕಾರ ತಡೆಯನ್ನೊಡ್ಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT