(ಸಾಂದರ್ಭಿಕ ಚಿತ್ರ) 
ದೇಶ

ಹಿರಿಯರಿಗೆ ಉಚಿತ ತಿರುಪತಿ, ರಾಮೇಶ್ವರ ಯಾತ್ರೆ ಘೋಷಿಸಿದ ಉ.ಪ್ರ ಸರ್ಕಾರ

ವಿಧಾನಸಭಾ ಚುನಾವಣೆ ಹತ್ತಿರು ಬರುತ್ತಿರುವ ಸಲುವಾಗಿ ಸ್ಥಳೀಯ ನಾಗರೀಕರ ಗಮನ ಸೆಳೆಯಲು ಯತ್ನ ನಡೆಸಲು ಮುಂದಾಗಿರುವ ಉತ್ತರ ಪ್ರದೇಶದ ಸರ್ಕಾರ ಇದೀಗ ಅಲ್ಲಿನ ಹಿರಿಯ ನಾಗರೀಕರಿಗೆ ಉಚಿತ ತಿರುಪತಿ ಹಾಗೂ ರಾಮೇಶ್ವರ ಯಾತ್ರೆ ಸೌಲಭ್ಯ ಒದಗಿಸುವುದಾಗಿ ಬುಧವಾರ ಘೋಷಣೆ ಮಾಡಿದೆ...

ಲಖನೌ: ವಿಧಾನಸಭಾ ಚುನಾವಣೆ ಹತ್ತಿರು ಬರುತ್ತಿರುವ ಸಲುವಾಗಿ ಸ್ಥಳೀಯ ನಾಗರೀಕರ ಗಮನ ಸೆಳೆಯಲು ಯತ್ನ ನಡೆಸಲು ಮುಂದಾಗಿರುವ ಉತ್ತರ ಪ್ರದೇಶದ ಸರ್ಕಾರ ಇದೀಗ ಅಲ್ಲಿನ ಹಿರಿಯ ನಾಗರೀಕರಿಗೆ ಉಚಿತ ತಿರುಪತಿ ಹಾಗೂ ರಾಮೇಶ್ವರ ಯಾತ್ರೆ ಸೌಲಭ್ಯ ಒದಗಿಸುವುದಾಗಿ ಬುಧವಾರ ಘೋಷಣೆ ಮಾಡಿದೆ.

ಈ ಕುರಿತಂತೆ ಮಾತನಾಡಿರುವ ಧಾರ್ಮಿಕ ವ್ಯವಹಾರಗಳ ಕಾರ್ಯದರ್ಶಿ ನವ್ನೀತ್ ಸೆಹ್ಗಲ್, ರಾಜ್ಯ ಸರ್ಕಾರ ಇದೀಗ ಒಟ್ಟು , 1  ಸಾವಿರ ಹಿರಿಯ ನಾಗರೀಕರನ್ನು ಉಚಿತವಾಗಿ ತಿರುಪತಿ ಮತ್ತು ರಾಮೇಶ್ವರಂ ಯಾತ್ರಗೆ ಕರೆದುಕೊಂಡು ಹೋಗಲು ಸರ್ಕಾರ ನಿರ್ಧರಿಸಿದ್ದು, ಈ ಸೇವೆ ನವೆಂಬರ್ 26ರಿಂದ ಆರಂಭವಾಗಿ ಡಿಸೆಂಬರ್ ವರೆಗೂ ಮುಂದುರೆಯಲಿದೆ ಎಂದು ಹೇಳಿದ್ದಾರೆ.

ಈ ಸೇವೆಯ ಎಲ್ಲಾ ಜವಾಬ್ದಾರಿಯನ್ನು ರೈಲ್ವೆ ಕೇಟರಿಂಗ್ ಮತ್ತು ಟೂರಿಸಂ ಕಾರ್ಪೊರೇಶನ್ ಹೊತ್ತುಕೊಳ್ಳಲಿದೆ. ಯಾತ್ರೆಗೆ ಹೋಗುವ ಯಾತ್ರಾರ್ಥಿಗಳನ್ನು ವಿಶೇಷ ರೈಲಿನಲ್ಲಿ ಕರೆದೊಯ್ಯಲಾಗುತ್ತದೆ. ಇದಕ್ಕಾಗಿ ಈಗಾಗಲೇ 1, 044 ರೈಲ್ವೆ ಟಿಕೆಟ್ ಗಳನ್ನು ಕಾಯ್ದಿರಿಸಲಾಗಿದ್ದು, ಯಾತ್ರಾರ್ಥಿಗಳ ಸಹಾಯಕ್ಕಾಗಿ ಸಹಾಯವಾಣಿ ಸಂಖ್ಯೆಗಳನ್ನು ತೆರೆಯಲಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT