ಸಂದೀಪ್ ದಿಕ್ಷಿತ್ 
ದೇಶ

ನೇತಾಜಿ ಕಡತಗಳ ಬಹಿರಂಗ, ವಿವಾದ ಸೃಷ್ಟಿಸುವ ಅಗತ್ಯ ಇರಲಿಲ್ಲ: ಕಾಂಗ್ರೆಸ್

ನೇತಾಜಿ ಸುಭಾಷ್‌ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ ಕಡತಗಳನ್ನು ಬಹಿರಂಗಪಡಿಸುವ ನಿರ್ಧಾರವನ್ನು ಕಾಂಗ್ರೆಸ್ ಶುಕ್ರವಾರ ಸ್ವಾಗತಿಸಿದೆ. ಆದರೆ ಈ ಬಗ್ಗೆ...

ನವದೆಹಲಿ: ನೇತಾಜಿ ಸುಭಾಷ್‌ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ ಕಡತಗಳನ್ನು ಬಹಿರಂಗಪಡಿಸುವ ನಿರ್ಧಾರವನ್ನು ಕಾಂಗ್ರೆಸ್ ಶುಕ್ರವಾರ ಸ್ವಾಗತಿಸಿದೆ. ಆದರೆ ಈ ಬಗ್ಗೆ ವಿವಾದ ಸೃಷ್ಟಿಸುವ ಅಗತ್ಯ ಇರಲಿಲ್ಲ ಎಂದು ಹೇಳಿದೆ.

ನೇತಾಜಿ ಕಡತಗಳಿಗೆ ಸಂಬಂಧಿಸಿದ ವಿವಾದಗಳೆಲ್ಲ ಅನಗತ್ಯವಾಗಿತ್ತು ಮತ್ತು ಅವರು ರಾಜಕೀಯ ಲಾಭಕ್ಕಾಗಿ ವಿವಾದ ಸೃಷ್ಟಿಸುತ್ತಿದ್ದಾರೆ. ಸರ್ಕಾರದ ಬಳಿ ಎಲ್ಲಾ ಕಡತಗಳಿವೆ. ಅವನ್ನು ಯಾವಾಗ ಬೇಕಾದರೂ ಅವರು ಬಹಿರಂಗ ಮಾಡಬಹುದು ಎಂದು ಕಾಂಗ್ರೆಸ್ ನಾಯಕ ಸಂದೀಪ್ ದಿಕ್ಷಿತ್ ಅವರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

'ಸರ್ಕಾರದ ಈ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಬಹಿರಂಗದಿಂದ ನಮಗೆ ಗೊತ್ತಿಲ್ಲದ ಹೊಸ ವಿಚಾರಗಳು ಬೆಳಕಿಗೆ ಬರಬಹುದು' ಎಂದು ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರವೂ ನೇತಾಜಿ ಕಡತಗಳನ್ನು ಬಹಿರಂಗಪಡಿಸಬೇಕೆ? ಎಂಬ ಪ್ರಶ್ನೆಗೆ ಉತ್ತರ ದಿಕ್ಷಿತ್, ಈ ಬಗ್ಗೆ ಕೇಂದ್ರ ಸರ್ಕಾರವೇ ನಿರ್ಧಾರ ತೆಗೆದುಕೊಳ್ಳಬೇಕು. ಬಹಿರಂಗಪಡಿಸದಿರುವುದಕ್ಕೆ ಕಾರಣ ಏನು ಎಂಬುದು ಅವರಿಗೆ ಗೊತ್ತು ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

SCROLL FOR NEXT