ದೇಶ

ಸುಶ್ರುತ ಐ ಫೌಂಡೇಶನ್ ಗೆ ಜಗಮೋಹನ್ ದಾಲ್ಮಿಯಾ ನೇತ್ರದಾನ

ಸೆ.20 ರಂದು ನಿಧನರಾದ ಬಿಸಿಸಿಐ ಅಧ್ಯಕ್ಷ ಜಗಮೋಹನ್ ದಾಲ್ಮಿಯಾ, ವನ್ ಮುಕ್ತ ಕಣ್ಣಿನ ಬ್ಯಾಂಕ್ ಗೆ ನೇತ್ರದಾನ ಮಾಡಿದ್ದಾರೆ.

ನವದೆಹಲಿ: ಸೆ.20 ರಂದು ನಿಧನರಾದ ಬಿಸಿಸಿಐ ಅಧ್ಯಕ್ಷ ಜಗಮೋಹನ್ ದಾಲ್ಮಿಯಾ, ವನ್ ಮುಕ್ತ  ಕಣ್ಣಿನ ಬ್ಯಾಂಕ್ ಗೆ ನೇತ್ರದಾನ ಮಾಡಿದ್ದಾರೆ. ವನ್ ಮುಕ್ತ ಕಣ್ಣಿನ ಬ್ಯಾಂಕ್, ಸುಶ್ರುತ ಐ  ಫೌಂಡೇಷನ್ ನ ಭಾಗವಾಗಿದೆ.

ದಾಲ್ಮಿಯಾ ಅವರ ನೇತ್ರದಾನದ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಬಿಸಿಸಿಐ, ಈ ಹಿಂದೆ ದಾಲ್ಮಿಯಾ ಅವರೇ ಆಸಕ್ತಿ ವಹಿಸಿ ಪ್ರಾರಂಭಿಸಿದ್ದ 'ಅಂಧತ್ವ ನಿರ್ಮೂಲನೆ' ಕಾರ್ಯಕ್ರಮವನ್ನು ಸ್ಮರಿಸಿದೆ.

ದಿವಂಗತ ಬಿಸಿಸಿಐ ಅಧ್ಯಕ್ಷ ಜಗಮೋಹನ್ ದಾಲ್ಮಿಯಾ ಅವರು ಪ್ರಾರಂಭಿಸಿದ್ದ ಅಂಧತ್ವ ನಿರ್ಮೂಲನೆ ಕಾರ್ಯಕ್ರಮ, ಕ್ರಿಕೆಟ್ ಫಾರ್ ಲೈಫ್ ಬಿಯಾಂಡ್ ಡೆತ್, ಚಾನ್ಸ್ ಆಫ್ ಸೆಕೆಂಡ್ ಇನ್ನಿಂಗ್ಸ್ ಎಂದೇ ಖ್ಯಾತಿ ಪಡೆದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT