ಮಮತಾ ಬ್ಯಾನರ್ಜಿ 
ದೇಶ

ಕೇಂದ್ರ ಸರ್ಕಾರ ನೇತಾಜಿ ಕಡತಗಳನ್ನು ಬಹಿರಂಗಪಡಿಸಬೇಕು: ಮಮತಾ

ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್‌ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ ಕಡತಗಳನ್ನು ಬಹಿರಂಗಪಡಿಸಿದ ರಾಜ್ಯ ಸರ್ಕಾರದ...

ಕೋಲ್ಕತಾ: ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್‌ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ ಕಡತಗಳನ್ನು ಬಹಿರಂಗಪಡಿಸಿದ ರಾಜ್ಯ ಸರ್ಕಾರದ ನಿರ್ಧಾರವನ್ನೇ ಕೇಂದ್ರ ಅನುಸರಿಸಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

'ನಾವು ನೇತಾಜಿಗೆ ಸಂಬಂಧಿಸಿದ 64 ಕಡತಗಳನ್ನು ಬಹಿರಂಗಪಡಿಸಿದ್ದೇವೆ. ನೇತಾಜಿ ಅವರ ಅಪಾರ ಕೊಡುಗೆಗಳನ್ನು ಸರಿಯಾಗಿ ಮೌಲ್ಯಮಾಪನ ಮಾಡಿಲ್ಲ. ಕೇಂದ್ರ ಸರ್ಕಾರ ನಮ್ಮ ಹಾಗೆ ಎಲ್ಲಾ ಕಡತಗಳನ್ನು ಬಹಿರಂಗಪಡಿಸಬೇಕು' ಎಂದು ಬ್ಯಾನರ್ಜಿ ವಿಧಾಸಭೆಯಲ್ಲಿ ಹೇಳಿದ್ದಾರೆ.

1937ರಿಂದ 47ರವರೆಗೆ ಸಚಿವ ಸಂಪುಟ ತೆಗೆದುಕೊಂಡ ನಿರ್ಣಯಗಳಿಗೆ ಸಂಬಂಧಿಸಿದ ಕಡತಗಳನ್ನು ಡಿಜಿಟಲೈಸ್ ಮಾಡಲಾಗುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ತಿಳಿಸಿದ್ದಾರೆ.

ಕಳೆದ ಶುಕ್ರವಾರ ಪಶ್ಚಿಮ ಬಂಗಾಳ ಸರ್ಕಾರ ನೇತಾಜಿಗೆ ಸಂಬಂಧಿಸಿದ 64 ಕಡತಗಳನ್ನು ಬಹಿರಂಗಪಡಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

SCROLL FOR NEXT