ಸಾಂದರ್ಭಿಕ ಚಿತ್ರ 
ದೇಶ

ಭಾರತದ ಮೇಲೆ ದಾಳಿ ನಡೆಸಲು ಪಾಕ್ ಸಂಚು!

ಭಾರತದ ಗಡಿ ಪ್ರದೇಶದಲ್ಲಿ ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಲೇ ಇದ್ದು, ಇದೀಗ ಪಾಕ್ ಗುಪ್ತಚರ ಸಂಸ್ಥೆ...

ನವದೆಹಲಿ: ಭಾರತದ ಗಡಿ ಪ್ರದೇಶದಲ್ಲಿ ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಲೇ ಇದ್ದು, ಇದೀಗ ಪಾಕ್ ಗುಪ್ತಚರ ಸಂಸ್ಥೆ ಉಗ್ರ ಸಂಘಟನೆಯಾದ ಜೈಷೇ ಮೊಹಮ್ಮದ್‌ನ್ನು ಪುನಶ್ಚೇತನಗೊಳಿಸಿ ಭಾರತದ ಮೇಲೆ ದಾಳಿ ನಡೆಸಲು ಸಂಚು ಹೂಡಿದೆ.
2001ರಲ್ಲಿ ಭಾರತದ ಸಂಸತ್‌ನ ಮೇಲೆ ಜೈಷೇ ಮೊಹಮ್ಮದ್ ಉಗ್ರ ಸಂಘಟನೆ  ದಾಳಿ ನಡೆಸಿತ್ತು.
ಸದ್ಯ, ವಿದೇಶದಲ್ಲಿರುವ ಭಾರತದ ಗುಪ್ತಚರ ಸಂಸ್ಥೆ (ರಾ) ದಿಂದ ಲಭಿಸಿದ ಮಾಹಿತಿಯ ಪ್ರಕಾರ ಐಎಸ್‌ಐ, ಜೈಷೇ ಮೊಹಮ್ಮದ್ ಸಂಘಟನೆ ಜತೆ ಸೇರಿ ಜಮ್ಮು ಕಾಶ್ಮೀರ ಸೇರಿದಂತೆ ಇತರ ಭಾಗಗಳಲ್ಲಿ ದಾಳಿ ನಡೆಸಲು ಮುಂದಾಗಿದೆ.
ನಿಷೇಧಕ್ಕೊಳಗಾದ ಸಂಘಟನೆಯಾಗಿದೆ ಜೈಷೇ ಮೊಹಮ್ಮದ್. 2002ರಲ್ಲಿ ಪಾಕಿಸ್ತಾನ ತಕೂಡಾ ಈ ಉಗ್ರ ಸಂಘಟನೆಗೆ ನಿಷೇಧ ಹೇರಿತ್ತು. ಆದರೂ ಈ ಸಂಘಟನೆ ತನ್ನ ಕಾರ್ಯಗಳನ್ನು ಮುಂದುವರಿಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Imran Khan ಸಾವಿನ ಊಹಾಪೋಹ ನಡುವೆ ಜೈಲಿನಲ್ಲಿ ಮಾಜಿ ಪ್ರಧಾನಿ ಭೇಟಿಯಾಗಿ ಬಂದ ಸಹೋದರಿ ಉಜ್ಮಾ ಖಾನಮ್ ಹೇಳಿದ್ದೇನು?

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಇದ್ದ ವೇದಿಕೆಗೆ ನುಗ್ಗಿದ ಆಗಂತುಕ!

ದರ್ಶನ್ ಲಾಕಪ್ ಡೆತ್: ಇನ್ಸ್ ಪೆಕ್ಟರ್ ಶಿವಕುಮಾರ್ ಸೇರಿ 4 ಮಂದಿ ಅಮಾನತು!

'ನಮ್ ಜೊತೆ ಯುದ್ಧ ಬೇಕು ಅಂದ್ರೆ.. ನಾವು ಸಿದ್ಧ': ಯೂರೋಪ್ ಗೆ Vladimir Putin ಬಹಿರಂಗ ಎಚ್ಚರಿಕೆ

Video: 'ಅಯೋಧ್ಯೆ ಮಾತ್ರವಲ್ಲ.. ಮುಸ್ಲಿಮರು ಇನ್ನೂ 2 ಐತಿಹಾಸಿಕ ಸ್ಥಳಗಳ ಬಿಟ್ಟುಕೊಡಿ, ಭಾರತ ಜಾತ್ಯಾತೀತವಾಗಿರಲು ಹಿಂದೂಗಳೇ ಕಾರಣ': Muhammad

SCROLL FOR NEXT