ಸಾಂದರ್ಭಿಕ ಚಿತ್ರ 
ದೇಶ

ಭಾರತದ ಮೇಲೆ ದಾಳಿ ನಡೆಸಲು ಪಾಕ್ ಸಂಚು!

ಭಾರತದ ಗಡಿ ಪ್ರದೇಶದಲ್ಲಿ ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಲೇ ಇದ್ದು, ಇದೀಗ ಪಾಕ್ ಗುಪ್ತಚರ ಸಂಸ್ಥೆ...

ನವದೆಹಲಿ: ಭಾರತದ ಗಡಿ ಪ್ರದೇಶದಲ್ಲಿ ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಲೇ ಇದ್ದು, ಇದೀಗ ಪಾಕ್ ಗುಪ್ತಚರ ಸಂಸ್ಥೆ ಉಗ್ರ ಸಂಘಟನೆಯಾದ ಜೈಷೇ ಮೊಹಮ್ಮದ್‌ನ್ನು ಪುನಶ್ಚೇತನಗೊಳಿಸಿ ಭಾರತದ ಮೇಲೆ ದಾಳಿ ನಡೆಸಲು ಸಂಚು ಹೂಡಿದೆ.
2001ರಲ್ಲಿ ಭಾರತದ ಸಂಸತ್‌ನ ಮೇಲೆ ಜೈಷೇ ಮೊಹಮ್ಮದ್ ಉಗ್ರ ಸಂಘಟನೆ  ದಾಳಿ ನಡೆಸಿತ್ತು.
ಸದ್ಯ, ವಿದೇಶದಲ್ಲಿರುವ ಭಾರತದ ಗುಪ್ತಚರ ಸಂಸ್ಥೆ (ರಾ) ದಿಂದ ಲಭಿಸಿದ ಮಾಹಿತಿಯ ಪ್ರಕಾರ ಐಎಸ್‌ಐ, ಜೈಷೇ ಮೊಹಮ್ಮದ್ ಸಂಘಟನೆ ಜತೆ ಸೇರಿ ಜಮ್ಮು ಕಾಶ್ಮೀರ ಸೇರಿದಂತೆ ಇತರ ಭಾಗಗಳಲ್ಲಿ ದಾಳಿ ನಡೆಸಲು ಮುಂದಾಗಿದೆ.
ನಿಷೇಧಕ್ಕೊಳಗಾದ ಸಂಘಟನೆಯಾಗಿದೆ ಜೈಷೇ ಮೊಹಮ್ಮದ್. 2002ರಲ್ಲಿ ಪಾಕಿಸ್ತಾನ ತಕೂಡಾ ಈ ಉಗ್ರ ಸಂಘಟನೆಗೆ ನಿಷೇಧ ಹೇರಿತ್ತು. ಆದರೂ ಈ ಸಂಘಟನೆ ತನ್ನ ಕಾರ್ಯಗಳನ್ನು ಮುಂದುವರಿಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪೆಟ್ರೋಲಿಯಂ ಉತ್ಪನ್ನಗಳ ಮಿತಬಳಕೆ "ಈಗಿನ ಅಗತ್ಯ"-ಪ್ರಧಾನಿ ಮೋದಿ: ಮುಂದೆ ಕಾದಿದೆಯಾ ಸಂಕಷ್ಟದ ದಿನಗಳು?

Pak ನಲ್ಲಿ ರಕ್ತದೋಕುಳಿ: ಹೊಸ ಉಗ್ರ ಸಂಘಟನೆ ನಡೆಸಿದ ದಾಳಿಯಲ್ಲಿ 21 ಸೈನಿಕರು ಬಲಿ; ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ!

ಅತ್ತ ವಿಜಯ್ ಪದಗ್ರಹಣ, ಇತ್ತ ಚಂದ್ರಬಾಬು ನಾಯ್ಡು, Pawan Kalyan ಮನೆಗೆ ಪ್ರಧಾನಿ ಮೋದಿ ದಿಢೀರ್ ಭೇಟಿ: ರಾಜಕೀಯ ವಲಯದಲ್ಲಿ ಸಂಚಲನ!

ಚುನಾವಣೆಗೂ ಮುನ್ನ ಯೋಗಿ ಸರ್ಕಾರದಲ್ಲಿ ಮಹತ್ತರ ಬದಲಾವಣೆ: ಸಂಪುಟ ಪುನಾರಚನೆ; 6 ಹೊಸ ಸಚಿವರ ಸೇರ್ಪಡೆ

IPL 2026: ನಿರ್ಣಾಯಕ ಪಂದ್ಯದಲ್ಲಿ ಲಖನೌ ವಿರುದ್ಧ ಗೆದ್ದ CSK; ಪ್ಲೇ ಆಫ್ ಕನಸು ಜೀವಂತ!

SCROLL FOR NEXT