ಅಮರ್ ಜವಾನ್ ಜ್ಯೋತಿಗೆ ಪುಷ್ಪ ನಮನ ಸಲ್ಲಿಸುತ್ತಿರುವ ಪ್ರಧಾನಿ 
ದೇಶ

1965ರ ಭಾರತ-ಪಾಕ್ ಯುದ್ಧ: ಹುತಾತ್ಮ ಯೋಧರಿಗೆ ಪ್ರಧಾನಿ ಶ್ರದ್ಧಾಂಜಲಿ

1965ರ ಭಾರತ - ಪಾಕಿಸ್ತಾನ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು.

ನವದೆಹಲಿ: 1965ರ ಭಾರತ - ಪಾಕಿಸ್ತಾನ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು.

ದೆಹಲಿಯ ಅಮರ್ ಜವಾನ್ ಜ್ಯೋತಿಯಲ್ಲಿ ಪ್ರಧಾನಿ ಮೋದಿ ಅವರು ಪುಷ್ಪ ನಮನ ಅರ್ಪಿಸಿ ಶ್ರದ್ಧಾಂಜಲಿ ಸಲ್ಲಿಸಿದರು.

ಈ ವೇಳೆ ಭಾರತೀಯ ಭೂಸೇನಾ ಮುಖ್ಯಸ್ಥ ಜನರನ್‌ ದಲ್ಜೀರ್‌ ಸಿಂಗ್‌ ಸುಹಾಗ್‌, ವಾಯುಪಡೆ ಮುಖ್ಯಸ್ಥ ಎರ್‌ಚೀಫ್ ಮಾರ್ಷಲ್‌ ಅರುಪ್‌ ರಾಹಾ , ನೌಕಾಪಡೆ ಮುಖ್ಯಸ್ಥ ಎಡ್ಮಿರಲ್‌ ಆರ್‌.ಕೆ ಧೋವನ್‌ ಉಪಸ್ಥಿತರಿದ್ದರು.

1965 ರಲ್ಲಿ ಭಾರತ ಪಾಕ್ ನಡುವಿನ ಯುದ್ಧ ಸೆಪ್ಟಂಬರ್‌ 23 ರಂದು ಭಾರತದ ಗೆಲುವಿನೊಂದಿಗೆ ಮುಕ್ತಾಯಗೊಂಡಿತ್ತು. ಯುದ್ಧ ಗೆದ್ದ ಸಂಭ್ರಮಕ್ಕೆ ಇಂದಿಗೆ 50 ವರ್ಷ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT