ವಿಶ್ವ ವಿಖ್ಯಾತ ತಿರುಪತಿ ತಿರುಮಲ ದೇವಾಲಯ (ಸಂಗ್ರಹ ಚಿತ್ರ) 
ದೇಶ

ದಲಿತರಿಗೆ ಟಿಟಿಡಿಯಿಂದ ಪೂಜಾ ತರಬೇತಿ

ಜಾತಿ ತಾರತಮ್ಯ ನಿವಾರಣೆ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿ ತಿರುಪತಿಯ ತಿರುಮಲ ಸಮಿತಿ ದಲಿತರೂ ಸೇರಿದಂತೆ ಬ್ರಾಹ್ಮಣೇತರರಿಗೆ ದೇವಾಲಯದ ಪೂಜಾ ವಿಧಿವಿಧಾನಗಳ ತರಬೇತಿ ನೀಡಲು ಮುಂದಾಗಿದೆ...

ಹೈದರಾಬಾದ್: ಜಾತಿ ತಾರತಮ್ಯ ನಿವಾರಣೆ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿ ತಿರುಪತಿಯ ತಿರುಮಲ ಸಮಿತಿ ದಲಿತರೂ ಸೇರಿದಂತೆ ಬ್ರಾಹ್ಮಣೇತರರಿಗೆ ದೇವಾಲಯದ ಪೂಜಾ ವಿಧಿವಿಧಾನಗಳ ತರಬೇತಿ ನೀಡಲು ಮುಂದಾಗಿದೆ.

ಇದೇ ಮೊದಲ ಬಾರಿಗೆ ದೇಶದ ಪ್ರತಿಷ್ಠಿತ ದೇವಾಲಯವೊಂದರಲ್ಲಿ ದಲಿತರು ಮತ್ತು ಶೂದ್ರರಿಗೆ ಪೂಜಾ ವಿಧಿವಿಧಾನ ಕಲಿಕೆಗೆ ಅಧಿಕೃತ ಅವಕಾಶ ನೀಡಲಾಗಿದ್ದು, ಸುಮಾರು 200 ದಲಿತರು ಮತ್ತು ಶೂದ್ರ ವರ್ಗದವರಿಗೆ ವೇದಶಾಸ್ತ್ರ ಮತ್ತು ಪೂಜಾ ವಿಧಿವಿಧಾನಗಳ ಬಗ್ಗೆ ತರಬೇತಿ ಹಾಗೂ ಸರ್ಟಿಫಿಕೇಟ್ ಕೋರ್ಸ್ ನಡೆಸಲು ಸಮಿತಿ ಮುಂದಾಗಿದೆ. ಈ ಹಿಂದೆ ತನ್ನ ವೇದಾಧ್ಯಯನ ಶಾಲೆಗೆ ದಲಿತರಿಗೂ ಪ್ರವೇಶ ನೀಡಿದ್ದ ದೇವಾಲಯ ಸಮಿತಿ, ಇದೀಗ ಈ ನಿರ್ಧಾರ ಕೈಗೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT