ವ್ಯಾಪಂ ಹಗರಣದ ವಿರುದ್ಧದ ಪ್ರತಿಭಟನೆಯ ಒಂದು ದೃಶ್ಯ 
ದೇಶ

ವ್ಯಾಪಂ ಹಗರಣ: ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶಗಳಲ್ಲಿ ಸಿಬಿಐ ದಾಳಿ

ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಮತ್ತು ಉತ್ತರಪ್ರದೇಶದ ೪೦ ಕಡೆಗಳಲ್ಲಿ ಗುರುವಾರ ಸಿಬಿಐ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವದೆಹಲಿ: ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಮತ್ತು ಉತ್ತರಪ್ರದೇಶದ ೪೦ ಕಡೆಗಳಲ್ಲಿ ಗುರುವಾರ ಸಿಬಿಐ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ದಾಳಿ ನಡೆಸಿದ ಪ್ರದೇಶಗಳಲ್ಲಿ ಭೋಪಾಲ್, ಇಂದೋರ್, ಉಜ್ಜೈನ್, ರೇವಾ, ಜಬಲ್ಪುರ, ಲಕನೌ ಮತ್ತು ಅಲ್ಲಹಾಬಾದ್ ಸೇರಿವೆ" ಎಂದು ಸಿಬಿಐ ಅಧಿಕಾರಿ ತಿಳಿಸಿದ್ದಾರೆ.

ಸಿಬಿಐ ಇಲ್ಲಿಯವರೆಗೂ ೮೩ ಎಫ್ ಐ ಆರ್ ಗಳನ್ನು ದಾಖಲಿಸಿದ್ದು, ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ೧೨ ಪ್ರಾಥಮಿಕ ತನಿಖೆಗಳನ್ನು ಪ್ರಾರಂಭಿಸಿದೆ.

ಮಧ್ಯಪ್ರದೇಶದ ನರ್ಕಾರಿ ಕಾಲೇಜು ಮತ್ತು ನೌಕರಿಗಳ ನೇಮಕಾತಿಯಲ್ಲಿ ನಡೆದ ಭಾರಿ ಅವ್ಯವಹಾರ ಹಾಗೂ ಇದಕ್ಕೆ ಸಂಬಧಿಸಿದಂತೆ ೪೦ ಜನ ಮೃತಪಟ್ಟಿರುವುದನ್ನು ಸಿಬಿಐ ತನಿಖೆ ನಡೆಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT