ದೇಶ

ಗೋವಿನ ಸಗಣಿ ಅಣುಬಾಂಬ್ ಗಳನ್ನು ನಿಷ್ಪರಿಣಾಮಕಾರಿಯಾಗಿಸುತ್ತದೆ: ಮುಸ್ಲಿಂ ರಾಷ್ಟ್ರೀಯ ಮಂಚ್

ಗೋವಿನ ಸಗಣಿ ಹಲವು ವಿಧಗಳಲ್ಲಿ ಉಪಯೋಗವಾಗುತ್ತದೆ ಎಂಬುದು ಗೊತ್ತಿರುವ ವಿಷಯವೇ. ಸಗಣಿ ಬಾಂಬ್ ಗಳನ್ನು ಪರಿಣಾಮಗಳನ್ನೇ ಕುಗ್ಗಿಸುತ್ತದೆ ಎಂಬ ಹೊಸ ವಿಷಯ ಕೇಳಿದ್ದಿರಾ?

ನವದೆಹಲಿ: ಗೋವಿನ ಸಗಣಿ ಹಲವು ವಿಧಗಳಲ್ಲಿ ಉಪಯೋಗವಾಗುತ್ತದೆ ಎಂಬುದು ಗೊತ್ತಿರುವ ವಿಷಯವೇ. ಸಗಣಿ ಬಾಂಬ್ ಗಳನ್ನು ಪರಿಣಾಮಗಳನ್ನೇ ಕುಗ್ಗಿಸುತ್ತದೆ ಎಂಬ ಹೊಸ ವಿಷಯ ಕೇಳಿದ್ದಿರಾ?

ಆರ್.ಎಸ್.ಎಸ್ ನ ಮುಸ್ಲಿಂ ರಾಷ್ಟ್ರೀಯ ಮಂಚ್ ಇಂಥದ್ದೊಂದು ಹೊಸ ಥಿಯರಿಯನ್ನು ಮಂಡಿಸಿದೆ. ಹಸು ಮತ್ತು ಇಸ್ಲಾಂ ಎಂಬ ಕಿರು ಪುಸ್ತಕದಲ್ಲಿ ಸಗಣಿಯಿಂದ ಅಣುಬಾಂಬ್ ಹಾಗೂ ಹೈಡ್ರೋಜನ್ ಬಾಂಬ್ ನ ಪರಿಣಾಮಗಳನ್ನು ಕುಗ್ಗಿಸುತ್ತದೆ ಎಂದು ಪ್ರಕಟಿಸಲಾಗಿದೆ.

ಸಗಣಿ, ಬಾಂಬ್ ಗಳಿಂದ ಉಂಟಾಗುವ ರೇಡಿಯೋವಿಕಿರಣಗಳನ್ನು ನಿಷ್ಪರಿಣಾಮಕಾರಿಯಾಗಿಸುತ್ತದೆ. ಇದಕ್ಕೆ ವೈಜ್ಞಾನಿಕ ಆಧಾರವಿದೆ ಎಂದು ಮುಸ್ಲಿಂ ರಾಷ್ಟ್ರೀಯ ಮಂಚ್ ಹೇಳಿದೆ. ಇದೇ ವೇಳೆ ಗೋಹತ್ಯೆಯನ್ನು ನಿಲ್ಲಿಸುವಂತೆ ಮುಸ್ಲಿಮರಿಗೆ ಕರೆ ನೀಡಿದೆ. ಕಿರು ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಆರ್.ಎಸ್.ಎಸ್ ನ ಕಾರ್ಯಕರ್ತ ಇಂದ್ರೇಶ್ ಕುಮಾರ್ ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT