ಭಯ್ಯಾಜಿ ಜೋಶಿ 
ದೇಶ

'ವಂದೆ ಮಾತರಂ' ನಿಜವಾದ ರಾಷ್ಟ್ರಗೀತೆ: ಆರ್ ಎಸ್ ಎಸ್ ನಾಯಕ

ಸಾಂವಿಧಾನಿಕವಾಗಿ ಕಡ್ಡಾಯಗೊಳಿಸಿರುವ ಜನ ಗಣ ಮನವನ್ನು ರಾಷ್ಟ್ರಗೀತೆಯೆಂದು ಕರೆಯಲು ವಿರೋಧ ವ್ಯಕ್ತಪಡಿಸಿರುವ...

ಮುಂಬೈ: ಸಾಂವಿಧಾನಿಕವಾಗಿ ಕಡ್ಡಾಯಗೊಳಿಸಿರುವ ಜನ ಗಣ ಮನವನ್ನು ರಾಷ್ಟ್ರಗೀತೆಯೆಂದು ಕರೆಯಲು ವಿರೋಧ ವ್ಯಕ್ತಪಡಿಸಿರುವ ಆರ್​ಎಸ್​ಎಸ್ ಪ್ರಧಾನ ಕಾರ್ಯದರ್ಶಿ ಭಯ್ಯಾಜಿ ಜೋಶಿ, ವಂದೇ ಮಾತರಂ ನಿಜವಾದ ರಾಷ್ಟ್ರಗೀತೆ ಎಂದು ಹೇಳಿದ್ದಾರೆ.
ಜನ ಗಣ ಮನ ನಮ್ಮ ರಾಷ್ಟ್ರಗೀತೆ. ಅದಕ್ಕೆ ನಮ್ಮ ಗೌರವವಿದೆ. ಆದರೆ, ನಿಜವಾಗಿ ಅರ್ಥ ಮಾಡಿಕೊಂಡರೆ, ವಂದೆ ಮಾತರಂ ನಮ್ಮ ರಾಷ್ಟ್ರಗೀತೆಯಾಗುತ್ತದೆ ಎಂದು ಅವರು ತಿಳಿಸಿದ್ದಾರೆ. 
ರಾಜ್ಯಗಳನ್ನು ಗಣನೆಗೆ ತೆಗೆದುಕೊಂಡು ಜನ ಗಣ ಮನವನ್ನು ರಚಿಸಲಾಗಿದೆ. ಆದರೆ, ವಂದೇ ಮಾತರಂ ನಮ್ಮ ದೇಶದ ಪಾತ್ರ ಮತ್ತು ಶೈಲಿಯನ್ನು ವರ್ಣಿಸುತ್ತದೆ. ಇದು ಇವರೆಡರ ನಡುವೆ ಇರುವ ವ್ಯತ್ಯಾಸ. ಹಾಗಾಗಿ, ಎರಡು ಗೀತೆಗಳನ್ನು ಗೌರವಿಸಬೇಕು ಎಂದು ಅವರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT