ಭಯ್ಯಾಜಿ ಜೋಶಿ 
ದೇಶ

'ವಂದೆ ಮಾತರಂ' ನಿಜವಾದ ರಾಷ್ಟ್ರಗೀತೆ: ಆರ್ ಎಸ್ ಎಸ್ ನಾಯಕ

ಸಾಂವಿಧಾನಿಕವಾಗಿ ಕಡ್ಡಾಯಗೊಳಿಸಿರುವ ಜನ ಗಣ ಮನವನ್ನು ರಾಷ್ಟ್ರಗೀತೆಯೆಂದು ಕರೆಯಲು ವಿರೋಧ ವ್ಯಕ್ತಪಡಿಸಿರುವ...

ಮುಂಬೈ: ಸಾಂವಿಧಾನಿಕವಾಗಿ ಕಡ್ಡಾಯಗೊಳಿಸಿರುವ ಜನ ಗಣ ಮನವನ್ನು ರಾಷ್ಟ್ರಗೀತೆಯೆಂದು ಕರೆಯಲು ವಿರೋಧ ವ್ಯಕ್ತಪಡಿಸಿರುವ ಆರ್​ಎಸ್​ಎಸ್ ಪ್ರಧಾನ ಕಾರ್ಯದರ್ಶಿ ಭಯ್ಯಾಜಿ ಜೋಶಿ, ವಂದೇ ಮಾತರಂ ನಿಜವಾದ ರಾಷ್ಟ್ರಗೀತೆ ಎಂದು ಹೇಳಿದ್ದಾರೆ.
ಜನ ಗಣ ಮನ ನಮ್ಮ ರಾಷ್ಟ್ರಗೀತೆ. ಅದಕ್ಕೆ ನಮ್ಮ ಗೌರವವಿದೆ. ಆದರೆ, ನಿಜವಾಗಿ ಅರ್ಥ ಮಾಡಿಕೊಂಡರೆ, ವಂದೆ ಮಾತರಂ ನಮ್ಮ ರಾಷ್ಟ್ರಗೀತೆಯಾಗುತ್ತದೆ ಎಂದು ಅವರು ತಿಳಿಸಿದ್ದಾರೆ. 
ರಾಜ್ಯಗಳನ್ನು ಗಣನೆಗೆ ತೆಗೆದುಕೊಂಡು ಜನ ಗಣ ಮನವನ್ನು ರಚಿಸಲಾಗಿದೆ. ಆದರೆ, ವಂದೇ ಮಾತರಂ ನಮ್ಮ ದೇಶದ ಪಾತ್ರ ಮತ್ತು ಶೈಲಿಯನ್ನು ವರ್ಣಿಸುತ್ತದೆ. ಇದು ಇವರೆಡರ ನಡುವೆ ಇರುವ ವ್ಯತ್ಯಾಸ. ಹಾಗಾಗಿ, ಎರಡು ಗೀತೆಗಳನ್ನು ಗೌರವಿಸಬೇಕು ಎಂದು ಅವರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT