ಭಯ್ಯಾಜಿ ಜೋಶಿ 
ದೇಶ

'ವಂದೆ ಮಾತರಂ' ನಿಜವಾದ ರಾಷ್ಟ್ರಗೀತೆ: ಆರ್ ಎಸ್ ಎಸ್ ನಾಯಕ

ಸಾಂವಿಧಾನಿಕವಾಗಿ ಕಡ್ಡಾಯಗೊಳಿಸಿರುವ ಜನ ಗಣ ಮನವನ್ನು ರಾಷ್ಟ್ರಗೀತೆಯೆಂದು ಕರೆಯಲು ವಿರೋಧ ವ್ಯಕ್ತಪಡಿಸಿರುವ...

ಮುಂಬೈ: ಸಾಂವಿಧಾನಿಕವಾಗಿ ಕಡ್ಡಾಯಗೊಳಿಸಿರುವ ಜನ ಗಣ ಮನವನ್ನು ರಾಷ್ಟ್ರಗೀತೆಯೆಂದು ಕರೆಯಲು ವಿರೋಧ ವ್ಯಕ್ತಪಡಿಸಿರುವ ಆರ್​ಎಸ್​ಎಸ್ ಪ್ರಧಾನ ಕಾರ್ಯದರ್ಶಿ ಭಯ್ಯಾಜಿ ಜೋಶಿ, ವಂದೇ ಮಾತರಂ ನಿಜವಾದ ರಾಷ್ಟ್ರಗೀತೆ ಎಂದು ಹೇಳಿದ್ದಾರೆ.
ಜನ ಗಣ ಮನ ನಮ್ಮ ರಾಷ್ಟ್ರಗೀತೆ. ಅದಕ್ಕೆ ನಮ್ಮ ಗೌರವವಿದೆ. ಆದರೆ, ನಿಜವಾಗಿ ಅರ್ಥ ಮಾಡಿಕೊಂಡರೆ, ವಂದೆ ಮಾತರಂ ನಮ್ಮ ರಾಷ್ಟ್ರಗೀತೆಯಾಗುತ್ತದೆ ಎಂದು ಅವರು ತಿಳಿಸಿದ್ದಾರೆ. 
ರಾಜ್ಯಗಳನ್ನು ಗಣನೆಗೆ ತೆಗೆದುಕೊಂಡು ಜನ ಗಣ ಮನವನ್ನು ರಚಿಸಲಾಗಿದೆ. ಆದರೆ, ವಂದೇ ಮಾತರಂ ನಮ್ಮ ದೇಶದ ಪಾತ್ರ ಮತ್ತು ಶೈಲಿಯನ್ನು ವರ್ಣಿಸುತ್ತದೆ. ಇದು ಇವರೆಡರ ನಡುವೆ ಇರುವ ವ್ಯತ್ಯಾಸ. ಹಾಗಾಗಿ, ಎರಡು ಗೀತೆಗಳನ್ನು ಗೌರವಿಸಬೇಕು ಎಂದು ಅವರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Ramnath Goenka Sahithya Samman 2025: ಸಾಹಿತಿ ಚಂದ್ರಶೇಖರ ಕಂಬಾರರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

'ನೆರೆಹೊರೆಯವರು ಕೆಟ್ಟವ್ರು, ನಾವೇನ್ ಮಾಡ್ಬೇಕು ಅನ್ನೋದನ್ನ ಬೇರೆಯವ್ರು ಹೇಳೋದ್ ಬೇಡ: ಜೈಶಂಕರ್‌ ಖಡಕ್ ವಾರ್ನಿಂಗ್

ಮುಂಬೈ ಮೇಯರ್ ಹಿಂದೂ-ಮರಾಠಿ ಆಗಿರುತ್ತಾರೆ: ಮಹಾ ಸಿಎಂ ಫಡ್ನವೀಸ್

Bangladesh ವಿವಾದ: 'ಇತಿಹಾಸ ಮರೆತಿದ್ದಾರೆ.. ತಲೆ ತೆಗೆಯೋದ್ರಲ್ಲಿ ನಮ್ಮನ್ನು ಮೀರಿಸೋರಿಲ್ಲ'..: BJP ನಾಯಕ ಟೆಮ್ಜೆನ್

Ballari banner row: ಯಾರ ಗನ್ ನಿಂದ ಗುಂಡು ಹಾರಿತ್ತು ಎಂದು ತನಿಖೆ ಮಾಡಲು ಹೇಳಿದ್ದೇನೆ: ಸಿಎಂ ಸಿದ್ದರಾಮಯ್ಯ

SCROLL FOR NEXT