ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್ 
ದೇಶ

ಕಲಾಂ, ಅಬ್ದುಲ್ ಹಮೀದ್ 'ಭಾರತ್ ಮಾತಾ ಕಿ ಜೈ ಎಂದಿದ್ದರು': ರವಿ ಶಂಕರ್ ಪ್ರಸಾದ್

ಅಬ್ದುಲ್ ಕಲಾಂ ಆಜಾದ್ ಹಾಗೂ ಅಬ್ದುಲ್ ಹಮೀದ್ ಅವರು ಭಾರತ್ ಮಾತಾ ಕಿ ಜೈ ಎಂದಿದ್ದರು. ಭಾರತದ ಪರ ಘೋಷಣೆ ಹೃದಯ ಪೂರ್ವಕವಾಗಿ...

ಮಥುರಾ: ಅಬ್ದುಲ್ ಕಲಾಂ ಆಜಾದ್ ಹಾಗೂ ಅಬ್ದುಲ್ ಹಮೀದ್ ಅವರು ಭಾರತ್ ಮಾತಾ ಕಿ ಜೈ ಎಂದಿದ್ದರು. ಭಾರತದ ಪರ ಘೋಷಣೆ ಹೃದಯ ಪೂರ್ವಕವಾಗಿ ಬರಬೇಕೆಂದು ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್ ಅವರು ಶನಿವಾರ ಹೇಳಿದ್ದಾರೆ.

ಭಾರತ್ ಮಾತಾ ಕಿ ಜೈ ವಿವಾದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಸ್ವಾತಂತ್ರ್ಯಪೂರ್ವದಲ್ಲಿ ಹೋರಾಟಗಾರರು ಹಾಗೂ ಭಾರತದ ಅನೇಕ ನಾಯಕರು ತಮ್ಮ ಕೊನೆಯ ಕ್ಷಣದಲ್ಲೂ ಭಾರತ್ ಮಾತಾ ಕಿ ಜೈ ಎಂದು ಹೇಳುವ ಮೂಲಕ ಉಸಿರು ಬಿಡುತ್ತಿದ್ದರು.

ಇನ್ನು ಅಬ್ದುಲ್ ಕಲಾಂ ಆಜಾದ್ ಹಾಗೂ ಅಬ್ದುಲ್ ಹಮೀದ್ ಅವರು ಕೂಡ ಭಾರತ್ ಮಾತಾ ಕಿ ಜೈ ಎಂದಿದ್ದರು. ಭಾರತ ಮಾತಾ ಕಿ ಜೈ ಘೋಷಣೆ ಯಾವುದೇ ವಿರೋಧವಿಲ್ಲದೆಯೇ ಹೃದಯಪೂರ್ವಕವಾಗಿ ಬರಬೇಕು ಎಂದು ಹೇಳಿದ್ದಾರೆ.

ಇದೇ ವೇಳೆ ಕೋಲ್ಕತಾದಲ್ಲಿ ಸಂಭವಿಸಿದ ಫ್ಲೈ ಓವರ್ ದುರಂತ ಪ್ರಕರಣ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಅವರು, ಫ್ಲೈ ಓವರ್ ಘಟನೆಯೊಂದು ದುರಾದೃಷ್ಟಕರ. ಪ್ರಕರಣ ಸಂಬಂಧ ನ್ಯಾಯೋಚಿತ ತನಿಖೆಯಾಗಬೇಕು. ತಪ್ಪಿತಸ್ಥರು ನಾಯಕರೇ ಆಗಲಿ, ಅಧಿಕಾರಿಯಾಗಲು ಅವರನ್ನು ಬಿಡದೆ ಕಠಿಣ ಶಿಕ್ಷೆ ನೀಡಬೇಕೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT