ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್ 
ದೇಶ

ಕಲಾಂ, ಅಬ್ದುಲ್ ಹಮೀದ್ 'ಭಾರತ್ ಮಾತಾ ಕಿ ಜೈ ಎಂದಿದ್ದರು': ರವಿ ಶಂಕರ್ ಪ್ರಸಾದ್

ಅಬ್ದುಲ್ ಕಲಾಂ ಆಜಾದ್ ಹಾಗೂ ಅಬ್ದುಲ್ ಹಮೀದ್ ಅವರು ಭಾರತ್ ಮಾತಾ ಕಿ ಜೈ ಎಂದಿದ್ದರು. ಭಾರತದ ಪರ ಘೋಷಣೆ ಹೃದಯ ಪೂರ್ವಕವಾಗಿ...

ಮಥುರಾ: ಅಬ್ದುಲ್ ಕಲಾಂ ಆಜಾದ್ ಹಾಗೂ ಅಬ್ದುಲ್ ಹಮೀದ್ ಅವರು ಭಾರತ್ ಮಾತಾ ಕಿ ಜೈ ಎಂದಿದ್ದರು. ಭಾರತದ ಪರ ಘೋಷಣೆ ಹೃದಯ ಪೂರ್ವಕವಾಗಿ ಬರಬೇಕೆಂದು ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್ ಅವರು ಶನಿವಾರ ಹೇಳಿದ್ದಾರೆ.

ಭಾರತ್ ಮಾತಾ ಕಿ ಜೈ ವಿವಾದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಸ್ವಾತಂತ್ರ್ಯಪೂರ್ವದಲ್ಲಿ ಹೋರಾಟಗಾರರು ಹಾಗೂ ಭಾರತದ ಅನೇಕ ನಾಯಕರು ತಮ್ಮ ಕೊನೆಯ ಕ್ಷಣದಲ್ಲೂ ಭಾರತ್ ಮಾತಾ ಕಿ ಜೈ ಎಂದು ಹೇಳುವ ಮೂಲಕ ಉಸಿರು ಬಿಡುತ್ತಿದ್ದರು.

ಇನ್ನು ಅಬ್ದುಲ್ ಕಲಾಂ ಆಜಾದ್ ಹಾಗೂ ಅಬ್ದುಲ್ ಹಮೀದ್ ಅವರು ಕೂಡ ಭಾರತ್ ಮಾತಾ ಕಿ ಜೈ ಎಂದಿದ್ದರು. ಭಾರತ ಮಾತಾ ಕಿ ಜೈ ಘೋಷಣೆ ಯಾವುದೇ ವಿರೋಧವಿಲ್ಲದೆಯೇ ಹೃದಯಪೂರ್ವಕವಾಗಿ ಬರಬೇಕು ಎಂದು ಹೇಳಿದ್ದಾರೆ.

ಇದೇ ವೇಳೆ ಕೋಲ್ಕತಾದಲ್ಲಿ ಸಂಭವಿಸಿದ ಫ್ಲೈ ಓವರ್ ದುರಂತ ಪ್ರಕರಣ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಅವರು, ಫ್ಲೈ ಓವರ್ ಘಟನೆಯೊಂದು ದುರಾದೃಷ್ಟಕರ. ಪ್ರಕರಣ ಸಂಬಂಧ ನ್ಯಾಯೋಚಿತ ತನಿಖೆಯಾಗಬೇಕು. ತಪ್ಪಿತಸ್ಥರು ನಾಯಕರೇ ಆಗಲಿ, ಅಧಿಕಾರಿಯಾಗಲು ಅವರನ್ನು ಬಿಡದೆ ಕಠಿಣ ಶಿಕ್ಷೆ ನೀಡಬೇಕೆಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT