ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ 
ದೇಶ

ಪ್ರಮಾಣ ಸ್ವೀಕಾರ ಸಮಾರಂಭದಲ್ಲಿ ಮಾಧ್ಯಮಗಳನ್ನು ಹೊರಗಿಟ್ಟಿದ್ದೇಕೆ?: ಒಮರ್ ಅಬ್ದುಲ್ಲಾ ಪ್ರಶ್ನೆ

ಜಮ್ಮು-ಕಾಶ್ಮೀರದಲ್ಲಿ ನಡೆದ ಪ್ರಮಾಣ ವಚರ ಸ್ವೀಕಾರ ಸಮಾರಂಭದಲ್ಲಿ ಟಿವಿ ಮಾಧ್ಯಮಗಳನ್ನು ಹೊರಗಿಟ್ಟಿದ್ದೇಕೆ ಎಂದು ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್...

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ನಡೆದ ಪ್ರಮಾಣ ವಚರ ಸ್ವೀಕಾರ ಸಮಾರಂಭದಲ್ಲಿ ಟಿವಿ ಮಾಧ್ಯಮಗಳನ್ನು ಹೊರಗಿಟ್ಟಿದ್ದೇಕೆ ಎಂದು ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಸೋಮವಾರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಈ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಮೆಹಬೂಬಾ ಅವರು ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಾಗ ಸಮಾರಂಭಕ್ಕೆ ಕೇವಲ ಡಿಡಿ ಹಾಗೂ ಎಎನ್ ಐ ಸುದ್ದಿ ವಾಹಿನಿಗಳ ಒಬಿ ವ್ಯಾನ್ ಗಳಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿತ್ತು. ಆದರೆ, ಇನ್ನಿತರೆ ಮಾಧ್ಯಮಗಳನ್ನು ಹೊರಗಿಡಲಾಯಿತು. ಯಾವ ಕಾರಣಕ್ಕಾಗಿ ಮಾಧ್ಯಮಗಳನ್ನು ಹೊರಗಿಡಲಾಯಿತು.

ಈ ಹಿಂದೆ ರಾಜ್ಯದಲ್ಲಿ ಈ ರೀತಿಯಾಗಿ ಎಂದಿಗೂ ಆಗಿಲ್ಲ. ಮುಖ್ಯವಾಗಿ 2009-2015ರ ಅವಧಿಯಲ್ಲಿ ಆಗಿರಲಿಲ್ಲ. ಬಿಜೆಪಿಡಿಪಿ ಮಾಧ್ಯಮಗಳ ವ್ಯವಸ್ಥಾಪಕರೇಕೆ ಈ ರೀತಿ ಮಾಡಿದರು ಎಂದು ಕೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT