ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ 
ದೇಶ

ಪ್ರಮಾಣ ಸ್ವೀಕಾರ ಸಮಾರಂಭದಲ್ಲಿ ಮಾಧ್ಯಮಗಳನ್ನು ಹೊರಗಿಟ್ಟಿದ್ದೇಕೆ?: ಒಮರ್ ಅಬ್ದುಲ್ಲಾ ಪ್ರಶ್ನೆ

ಜಮ್ಮು-ಕಾಶ್ಮೀರದಲ್ಲಿ ನಡೆದ ಪ್ರಮಾಣ ವಚರ ಸ್ವೀಕಾರ ಸಮಾರಂಭದಲ್ಲಿ ಟಿವಿ ಮಾಧ್ಯಮಗಳನ್ನು ಹೊರಗಿಟ್ಟಿದ್ದೇಕೆ ಎಂದು ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್...

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ನಡೆದ ಪ್ರಮಾಣ ವಚರ ಸ್ವೀಕಾರ ಸಮಾರಂಭದಲ್ಲಿ ಟಿವಿ ಮಾಧ್ಯಮಗಳನ್ನು ಹೊರಗಿಟ್ಟಿದ್ದೇಕೆ ಎಂದು ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಸೋಮವಾರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಈ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಮೆಹಬೂಬಾ ಅವರು ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಾಗ ಸಮಾರಂಭಕ್ಕೆ ಕೇವಲ ಡಿಡಿ ಹಾಗೂ ಎಎನ್ ಐ ಸುದ್ದಿ ವಾಹಿನಿಗಳ ಒಬಿ ವ್ಯಾನ್ ಗಳಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿತ್ತು. ಆದರೆ, ಇನ್ನಿತರೆ ಮಾಧ್ಯಮಗಳನ್ನು ಹೊರಗಿಡಲಾಯಿತು. ಯಾವ ಕಾರಣಕ್ಕಾಗಿ ಮಾಧ್ಯಮಗಳನ್ನು ಹೊರಗಿಡಲಾಯಿತು.

ಈ ಹಿಂದೆ ರಾಜ್ಯದಲ್ಲಿ ಈ ರೀತಿಯಾಗಿ ಎಂದಿಗೂ ಆಗಿಲ್ಲ. ಮುಖ್ಯವಾಗಿ 2009-2015ರ ಅವಧಿಯಲ್ಲಿ ಆಗಿರಲಿಲ್ಲ. ಬಿಜೆಪಿಡಿಪಿ ಮಾಧ್ಯಮಗಳ ವ್ಯವಸ್ಥಾಪಕರೇಕೆ ಈ ರೀತಿ ಮಾಡಿದರು ಎಂದು ಕೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT