ನರೇಂದ್ರ ಮೋದಿ 
ದೇಶ

ಮೇಲ್ಸೇತುವೆ ಕುಸಿತ ದುರ್ದೈವವಲ್ಲ ಇದೊಂದು ಫ್ರಾಡ್ : ನರೇಂದ್ರ ಮೋದಿ

ಕೊಲ್ಕತ್ತಾದಲ್ಲಿ ಸಂಭವಿಸಿದ ಮೇಲ್ಸೇತುವೆ ಕುಸಿತ ದುರ್ದೈವವಲ್ಲ, ಇದೊಂದು "ಫ್ರಾಡ್" ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ....

ಕೊಲ್ಕೊತಾ: ಕೊಲ್ಕತ್ತಾದಲ್ಲಿ ಸಂಭವಿಸಿದ ಮೇಲ್ಸೇತುವೆ ಕುಸಿತ ದುರ್ದೈವವಲ್ಲ, ಇದೊಂದು "ಫ್ರಾಡ್" ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಪಶ್ಚಿಮ ಬಂಗಾಳ ಡೂವಾರ್ಸ್ ಪ್ರದೇಶದಲ್ಲಿ ಮಾತನಾಡಿದ ಪ್ರಧಾನಿ, ಪಶ್ಷಿಮ ಬಂಗಾಳದಲ್ಲಿ ನಡೆದ ದುರಂತವನ್ನು ಅಡಳಿತ ಪಕ್ಷ ಗಂಭೀರವಾಗಿ ಪರಿಗಣಿಸದೆ ಸೇತುವೆ ನಿರ್ಮಾಣದ ಕಂಪನಿಯನ್ನು ಕ್ಷಮಿಸಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯ ಮಂತ್ರಿ ಮಮತಾ ಬ್ಯಾನರ್ಜಿ ವಿರುದ್ದ ಪ್ರಧಾನಿ ಮೋದಿ ಹರಿಹಾಯ್ದಿದ್ದಾರೆ.

ಈ ದುರ್ಘಟನೆಗೆ ದೇವರು ಕಾರಣರಲ್ಲ, ಬದಲಾಗಿ ಬಂಗಾಳವನ್ನು ಆಳುತ್ತಿರುವ ಸರ್ಕಾರ. ಹೀಗೆಯೇ ಮುಂದುವರಿದರೆ ಇಂದು ಮೇಲ್ಸೇತುವೆ, ನಾಳೆ ಇಡೀಯ ಬಂಗಾಳವೇ ನಾಶವಾಗಬಹುದು ಎಂದು ಮೋದಿ ಎಚ್ಚರಿಸಿದ್ದಾರೆ.

ಮಾರ್ಚ್ 31ರಂದು ಕೊಲ್ಕತ್ತಾದ ಹೃದಯ ಬಾಗದಲ್ಲಿ ಸುಮಾರು 60 ಮಿ. ಉದ್ದ ಮೇಲ್ಸೇತುವೆ ಮುರಿದು ಬಿದ್ದ ಪರಿಣಾಮ ಸುಮಾರ 21 ಮಂದಿ ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT