ಸಾಂದರ್ಭಿಕ ಚಿತ್ರ 
ದೇಶ

ದೆಹಲಿಯಲ್ಲಿ ಪ್ರತಿ ತಿಂಗಳು 15 ದಿನ ಸಮ-ಬೆಸ ನಿಯಮ ಜಾರಿ ಸಾಧ್ಯತೆ: ಕೇಜ್ರಿವಾಲ್

ರಾಷ್ಟ್ರರಾಜಧಾನಿಯಲ್ಲಿ ಪ್ರತಿ ತಿಂಗಳು 15 ದಿನ ಸಮ-ಬೆಸ ಸಾರಿಗೆ ನಿಯಮ ಜಾರಿಗೊಳಿಸುವ ಬಗ್ಗೆ ದೆಹಲಿ ಸರ್ಕಾರ ಗಂಭೀರ ಚಿಂತನೆ ನಡೆಸಿದೆ...

ನವದೆಹಲಿ: ರಾಷ್ಟ್ರರಾಜಧಾನಿಯಲ್ಲಿ ಪ್ರತಿ ತಿಂಗಳು 15 ದಿನ ಸಮ-ಬೆಸ ಸಾರಿಗೆ ನಿಯಮ ಜಾರಿಗೊಳಿಸುವ ಬಗ್ಗೆ ದೆಹಲಿ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಹೇಳಿದ್ದಾರೆ.
ಈ ಸಂಬಂಧ ಇಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ದೆಹಲಿ ಸಿಎಂ, ಸಾರ್ವಜನಿಕ ಸಾರಿಗೆ ವ್ಯವಸ್ಥೆ ಸಮರ್ಪಕವಾಗುವವರೆಗೆ ತಿಂಗಳಲ್ಲಿ 15ದಿನ ಸಮ-ಬೆಸ ನಿಯಮ ಜಾರಿಗೆ ತರಲಾಗುವುದು ಎಂದರು.
ಏಪ್ರಿಲ್ 15ರಿಂದ ದೆಹಲಿಯಲ್ಲಿ ಮತ್ತೆ ಸಮ-ಬೆಸ ನಿಯಮ ಜಾರಿಗೆ ಬರುತ್ತಿದ್ದು, ಈ ಬಾರಿ ಶಾಲಾ ವಾಹನಗಳಿಗೆ ಹಾಗೂ ಮಹಿಳೆಯರಿಗೆ ವಿನಾಯ್ತಿ ನೀಡಲಾಗಿದೆ.
ಇದೇ ಸುದ್ದಿಗೋಷ್ಠಿಯಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ವ್ಯಕ್ತಿಯೊಬ್ಬ ಏಕಾಏಕಿ ಶೂ ಎಸೆದ ಘಟನೆಯೂ ನಡೆಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ: ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಜಾತಿ ನಿಂದನೆ ತಂದೆ-ಮಗನ ವಿರುದ್ಧ ಪ್ರಕರಣ ದಾಖಲು

SCROLL FOR NEXT