ಸಾಂದರ್ಭಿಕ ಚಿತ್ರ 
ದೇಶ

ದೆಹಲಿಯಲ್ಲಿ ಪ್ರತಿ ತಿಂಗಳು 15 ದಿನ ಸಮ-ಬೆಸ ನಿಯಮ ಜಾರಿ ಸಾಧ್ಯತೆ: ಕೇಜ್ರಿವಾಲ್

ರಾಷ್ಟ್ರರಾಜಧಾನಿಯಲ್ಲಿ ಪ್ರತಿ ತಿಂಗಳು 15 ದಿನ ಸಮ-ಬೆಸ ಸಾರಿಗೆ ನಿಯಮ ಜಾರಿಗೊಳಿಸುವ ಬಗ್ಗೆ ದೆಹಲಿ ಸರ್ಕಾರ ಗಂಭೀರ ಚಿಂತನೆ ನಡೆಸಿದೆ...

ನವದೆಹಲಿ: ರಾಷ್ಟ್ರರಾಜಧಾನಿಯಲ್ಲಿ ಪ್ರತಿ ತಿಂಗಳು 15 ದಿನ ಸಮ-ಬೆಸ ಸಾರಿಗೆ ನಿಯಮ ಜಾರಿಗೊಳಿಸುವ ಬಗ್ಗೆ ದೆಹಲಿ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಹೇಳಿದ್ದಾರೆ.
ಈ ಸಂಬಂಧ ಇಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ದೆಹಲಿ ಸಿಎಂ, ಸಾರ್ವಜನಿಕ ಸಾರಿಗೆ ವ್ಯವಸ್ಥೆ ಸಮರ್ಪಕವಾಗುವವರೆಗೆ ತಿಂಗಳಲ್ಲಿ 15ದಿನ ಸಮ-ಬೆಸ ನಿಯಮ ಜಾರಿಗೆ ತರಲಾಗುವುದು ಎಂದರು.
ಏಪ್ರಿಲ್ 15ರಿಂದ ದೆಹಲಿಯಲ್ಲಿ ಮತ್ತೆ ಸಮ-ಬೆಸ ನಿಯಮ ಜಾರಿಗೆ ಬರುತ್ತಿದ್ದು, ಈ ಬಾರಿ ಶಾಲಾ ವಾಹನಗಳಿಗೆ ಹಾಗೂ ಮಹಿಳೆಯರಿಗೆ ವಿನಾಯ್ತಿ ನೀಡಲಾಗಿದೆ.
ಇದೇ ಸುದ್ದಿಗೋಷ್ಠಿಯಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ವ್ಯಕ್ತಿಯೊಬ್ಬ ಏಕಾಏಕಿ ಶೂ ಎಸೆದ ಘಟನೆಯೂ ನಡೆಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ