ತೃಪ್ತಿ ದೇಸಾಯಿ 
ದೇಶ

ಶನಿ ಸಿಂಗಣಾಪುರ ದೇಗುಲ ಪ್ರವೇಶದ ನಂತರ ಕೋಲ್ಹಾಪುರ ಮಹಾಲಕ್ಷ್ಮಿದೇಗುಲ ಪ್ರವೇಶ ಹೋರಾಟಕ್ಕೆ ತೃಪ್ತಿ ದೇಸಾಯಿ ಸಜ್ಜು

ದೇವಾಲಯ ಪ್ರವೇಶದಲ್ಲಿ ಲಿಂಗ ತಾರತಮ್ಯ ತೋರಿಸಿದರೆ ನಾವು ಅದರ ವಿರುದ್ಧ ಹೋರಾಟ ಮಾಡಿಯೇ ತೀರುತ್ತೇವೆ....

ಮುಂಬೈ: ಇಲ್ಲಿನ ಶನಿ ಸಿಂಗಣಾಪುರ ದೇವಾಲಯ ಪ್ರವೇಶಿಸಲು ಮಹಿಳೆಯರಿಗೆ ಅವಕಾಶ ನೀಡಬೇಕೆಂದು ಹೋರಾಡಿದ್ದ ಭೂಮಾತಾ ಬ್ರಿಗೇಡ್‌ನ ಸಾಮಾಜಿಕ ಕಾರ್ಯಕರ್ತೆ ಆ ಹೋರಾಟದಲ್ಲಿ ಜಯ ಗಳಿಸಿದ ನಂತರ ಇದೀಗ ಕೋಲ್ಹಾಪುರ ಮಹಾಲಕ್ಷ್ಮಿ ದೇಗುಲ ಪ್ರವೇಶ ಹೋರಾಟದತ್ತ ಗುರಿ ನೆಟ್ಟಿದ್ದಾರೆ. 
ಮಹಿಳೆಯರಿಗೆ ದೇವಾಲಯ ಪ್ರವೇಶ ನಿರಾಕರಿಸಿರುವ ದೇವಾಲಯಗಳ ವಿರುದ್ಧ ತೃಪ್ತಿ ಹೋರಾಟ ನಡೆಸುತ್ತಿದ್ದಾರೆ. ಶುಕ್ರವಾರ ಯುಗಾದಿ  ಹಬ್ಬದ ಸುದಿನದಂದೇ ತೃಪ್ತಿ ಅವರ ನೇತೃತ್ವದಲ್ಲಿ ಮಹಿಳೆಯರು ಶನಿ ಸಿಂಗಣಾಪುರ ದೇವಾಲಯದ ಗರ್ಭಗುಡಿಗೆ ಪ್ರವೇಶಿಸಿ 4 ಶತಮಾನಗಳ ಸಂಪ್ರದಾಯವನ್ನು ಮುರಿದಿದ್ದರು.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ತೃಪ್ತಿ ಇದು ಆರಂಭವಷ್ಟೇ. ದೇವಾಲಯ ಪ್ರವೇಶದಲ್ಲಿ ಲಿಂಗ ತಾರತಮ್ಯ ತೋರಿಸಿದರೆ ನಾವು ಅದರ ವಿರುದ್ಧ ಹೋರಾಟ ಮಾಡಿಯೇ ತೀರುತ್ತೇವೆ. ಏಪ್ರಿಲ್ 13 ರಂದು ನಾವು ಕೋಲ್ಹಾಪುರ ಮಹಾಲಕ್ಷ್ಮಿ ದೇಗುಲಕ್ಕೆ ಪ್ರವೇಶಿಸಲು ತೀರ್ಮಾನಿಸಿದ್ದೇವೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT