ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ (ಸಂಗ್ರಹ ಚಿತ್ರ) 
ದೇಶ

ಕೊಲ್ಲಂ ಅಗ್ನಿ ದುರಂತ: ಸಿಎಂ ಚಾಂಡಿಗೆ ನೆರವಿನ ಭರವಸೆ ನೀಡಿದ ಗೃಹ ಸಚಿವ

ಕೇರಳದ ಮೂಕಾಂಬಿಕ ದೇಗುಲದಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ನೆರವು ನೀಡುವುದಾಗಿ ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿಯವರಿಗೆ...

ನವದೆಹಲಿ: ಕೇರಳದ ಮೂಕಾಂಬಿಕ ದೇಗುಲದಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ನೆರವು ನೀಡುವುದಾಗಿ ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿಯವರಿಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಭಾನುವಾರ ಭರವಸೆ ನೀಡಿದ್ದಾರೆ.

ದೇಗುಲ ಅಗ್ನಿ ದುರಂತ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಘಟನೆ ನಿಜಕ್ಕೂ ದೊಡ್ಡ ದುರಂತ. ಸುದ್ದಿ ತಿಳಿಯುತ್ತಿದ್ದಂತೆಯೇ ದೂರವಾಣಿ ಮೂಲಕ ಉಮ್ಮನ್ ಚಾಂಡಿಯವರೊಂದಿಗೆ ಮಾತುಕತೆ ನಡೆಸಲಾಯಿತು. ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ಸೂಕ್ತ ರೀತಿಯಲ್ಲಿ ನೆರವು ನೀಡಲಾಗುತ್ತದೆ ಎಂದು ಅವರಿಗೆ ಭರವಸೆಯನ್ನು ನೀಡಿದ್ದೇನೆಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

ಚಾಮುಂಡೇಶ್ವರಿ ದೇವಿ ಸುತ್ತ ನಡೆಯುತ್ತಿರುವ ರಾಜಕೀಯ ತೀವ್ರ ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

Minneapolis Shooter: 'Trump ಸಾವು.. ಭಾರತ ಸರ್ವನಾಶ': ಅಮೆರಿಕ ದಾಳಿಕೋರನ ಬಂದೂಕಿನ ಮೇಲೆ ಶಾಕಿಂಗ್ ಬರಹ!

SCROLL FOR NEXT