ಗಾಯಾಳುಗಳನ್ನು ಭೇಟಿ ಮಾಡಿದ ಬಳಿಕ ಸುದ್ಧಿಗೋಷ್ಟಿಯಲ್ಲಿ ಮಾತನಾಡುತ್ತಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ 
ದೇಶ

ಕೇರಳ ದೇಗುಲ ಅಗ್ನಿ ದುರಂತ: ಗಾಯಾಳುಗಳನ್ನು ಭೇಟಿ ಮಾಡಿದ ಅಮಿತ್ ಶಾ

ಕೇರಳದ ಮೂಕಾಂಬಿಕ ದೇಗುಲದಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಭಾನುವಾರ...

ತಿರುವನಂತಪುರ: ಕೇರಳದ ಮೂಕಾಂಬಿಕ ದೇಗುಲದಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಭಾನುವಾರ ಕೇರಳ ರಾಜ್ಯಕ್ಕೆ ಭೇಟಿ ನೀಡಿದ್ದು, ಮೃತರ ಕುಟುಂಬ ಕುರಿತು ಸಂತಾಪ ಸೂಚಿಸಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸಾಕಷ್ಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ವೈದ್ಯಕೀಯ ಕಾಲೇಜು ಆಸ್ಪತ್ರೆಗೂ ಭೇಟಿ ನೀಡಿ ಗಾಯಾಳುಗಳೊಂದಿಗೆ ಹಾಗೂ ವೈದ್ಯರೊಂದಿಗೆ ಮಾತುಕತೆ ನಡೆಸಿದ್ದೇನೆಂದು ಹೇಳಿದ್ದಾರೆ.

ಅಲ್ಲದೆ, ಮೃತರ ಕುಟುಂಬದ ಕುರಿತಂತೆ ಸಂತಾಪ ಸೂಚಿಸಿರುವ ಅವರು, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನೋವನ್ನು ಸಹಿಸಿಕೊಳ್ಳುವ ಶಕ್ತಿ ಕೊಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಕೇಂದ್ರ ಸರ್ಕಾರ ಈಗಾಗಲೇ ಗಾಯಾಳುಗಳಿಗೆ ರು.50 ಸಾವಿರ ಹಾಗೂ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರವನ್ನು ಘೋಷಣೆ ಮಾಡಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕ ಮತ್ತೊಂದು F-15 ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್, 4ನೇ ಯುದ್ಧ ವಿಮಾನ ಪತನ!

US ಏರ್​ಪೋರ್ಟ್ ಭದ್ರತಾ ಸಿಬ್ಬಂದಿಯ ವೇತನ ಪಾವತಿಗೆ ಎಲೋನ್ ಮಸ್ಕ್ ಮುಂದು! ಟ್ರಂಪ್ ಕಿಡಿ

IPL 2026: 6,6,6,6,6,6,6,6.. 69 ಎಸೆತಗಳಲ್ಲಿ 195 ರನ್ ಚಚ್ಚಿದ RCBಯ ಅನ್ ಸೋಲ್ಡ್ ಬ್ಯಾಟರ್ Swastik Chikara!

Lamborghini ಕೇಸ್ ಗೆ ಬಿಗ್ ಟ್ವಿಸ್ಟ್: ಮುತ್ತಪ್ಪ ರೈ ಪುತ್ರ ರಿಕ್ಕಿಗೆ ಪೊಲೀಸ್ ಸಮನ್ಸ್, ಐಷಾರಾಮಿ ಕಾರು ಸೀಜ್!

ಮಡಿಕೇರಿ: ವಿರಾಜಪೇಟೆಯ ಕಕ್ಲೂರು ಸುತ್ತಮುತ್ತ ಭೀತಿ ಮೂಡಿಸಿದ್ದ ಒಂಟಿ ಸಲಗ ಸೆರೆ; ಕಾರ್ಯಾಚರಣೆ ಯಶಸ್ವಿ

SCROLL FOR NEXT