ಕೇರಳ ಗೃಹ ಸಚಿವ ರಮೇಶ್ ಚೆನ್ನಿತಲ 
ದೇಶ

ಕೊಲ್ಲಂ ಅಗ್ನಿ ದುರಂತ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಸರ್ಕಾರ

ಕೇರಳದ ಕೊಲ್ಲಂನ ಮೂಕಾಂಬಿಕ ದೇಗುಲದಲ್ಲಿ ಸಂಭವಿಸಿದ ಭಾರೀ ಅಗ್ನಿ ದುರಂತ ಪ್ರಕರಣವನ್ನು ಭಾನುವಾರ ಕೇರಳ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ...

ಕೊಲ್ಲಂ: ಕೇರಳದ ಕೊಲ್ಲಂನ ಮೂಕಾಂಬಿಕ ದೇಗುಲದಲ್ಲಿ ಸಂಭವಿಸಿದ ಭಾರೀ ಅಗ್ನಿ ದುರಂತ ಪ್ರಕರಣವನ್ನು ಭಾನುವಾರ ಕೇರಳ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ ಎಂದು ತಿಳಿದುಬಂದಿದೆ.

ಘಟನೆ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಕೇರಳ ಗೃಹ ಸಚಿವ  ರಮೇಶ್ ಚೆನ್ನಿತಲ ಅವರು, ಗಾಯಾಳುಗಳಿಗೆ ಹಾಗೂ ಸಾವನ್ನಪ್ಪಿದ್ದವರ ಕುಟುಂಬಸ್ಥರಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರ ತಯಾರಿದ್ದು, ಘಟನೆಯನ್ನು ಶೀಘ್ರದಲ್ಲೇ ನ್ಯಾಯಾಂಗ ತನಿಖೆಗೆ ವಹಿಸಲಾಗುತ್ತದೆ ಎಂದು ಹೇಳಿದ್ದಾರೆ.

ಕೊಲ್ಲಂ ಜಿಲ್ಲೆಯಲ್ಲಿನ ಪಾರವೂರ್ ನಲ್ಲಿರುವ ಮೂಕಾಂಬಿಕ ದೇಗುಲದಲ್ಲಿ ವಾರ್ಷಿಕೋತ್ಸವ ಸಮಾರಂಭವನ್ನು ನಡೆಸಲಾಗುತ್ತಿತ್ತು. ಪ್ರತೀ ಬಾರಿಯಂತೆ ಈ ಬಾರಿಯೂ ದೇಗುಲದಲ್ಲಿ ಬಾಣಬಿರುಸುಗಳ ಪ್ರದರ್ಶನದ ನಡೆಸಲಾಗಿದೆ. ಆದರೆ, ಆಕಾಶದಲ್ಲಿ ಹಾರುವ ಬದಲು ಪಟಾಕಿಗಳು ನೆಲದಲ್ಲೇ ಸಿಡಿದ ಪರಿಣಾಮ ಘಟನೆಯಲ್ಲಿ 85ಕ್ಕೂ ಹೆಚ್ಚು ಜನರು ಸಾವನ್ನಪ್ಪಿ, 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

Follow KannadaPrabha channel on WhatsApp

 

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe and Receive exclusive content and updates on your favorite topics

 

Subscribe to KannadaPrabha YouTube Channel and watch Videos

ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗೆ ನಿರ್ಬಂಧ: ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

Cyclone 'Montha'- ಮೊಂತಾ ಚಂಡಮಾರುತ ತೀವ್ರ, ಆಂಧ್ರ ಪ್ರದೇಶ, ಒಡಿಶಾ ಕರಾವಳಿ ಭಾಗಗಳಲ್ಲಿ ಇಂದು ಅಪ್ಪಳಿಸುವ ಸಾಧ್ಯತೆ

ಅಲ್ ಖೈದಾ ಜೊತೆ ನಂಟು ಆರೋಪ: ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆಯಲ್ಲಿ ಟೆಕ್ಕಿ ಬಂಧನ

fu**king country: ಕೆನಡಾದಲ್ಲಿ ಜನಾಂಗೀಯ ನಿಂದನೆ, ಭಾರತೀಯ ಕೆಲಸಗಾರ್ತಿಯನ್ನು ಕೆಟ್ಟದಾಗಿ ಬೈದ ಕೆನಡಾ ಪ್ರಜೆ! Video

ಕುರ್ಚಿ ಕದನ: ಡಿಕೆಶಿ ಹತ್ತಿಕ್ಕಲು ಸಿದ್ದು ಗೇಮ್ ಪ್ಲಾನ್; CM ಹುದ್ದೆಗೆ ಮುನಿಯಪ್ಪ ಹೆಸರು ಕೇಳಿಬರಲು ಕಾರಣವೇನು?

SCROLL FOR NEXT