ಕೇರಳ ಗೃಹ ಸಚಿವ ರಮೇಶ್ ಚೆನ್ನಿತಲ 
ದೇಶ

ಕೊಲ್ಲಂ ಅಗ್ನಿ ದುರಂತ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಸರ್ಕಾರ

ಕೇರಳದ ಕೊಲ್ಲಂನ ಮೂಕಾಂಬಿಕ ದೇಗುಲದಲ್ಲಿ ಸಂಭವಿಸಿದ ಭಾರೀ ಅಗ್ನಿ ದುರಂತ ಪ್ರಕರಣವನ್ನು ಭಾನುವಾರ ಕೇರಳ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ...

ಕೊಲ್ಲಂ: ಕೇರಳದ ಕೊಲ್ಲಂನ ಮೂಕಾಂಬಿಕ ದೇಗುಲದಲ್ಲಿ ಸಂಭವಿಸಿದ ಭಾರೀ ಅಗ್ನಿ ದುರಂತ ಪ್ರಕರಣವನ್ನು ಭಾನುವಾರ ಕೇರಳ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ ಎಂದು ತಿಳಿದುಬಂದಿದೆ.

ಘಟನೆ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಕೇರಳ ಗೃಹ ಸಚಿವ  ರಮೇಶ್ ಚೆನ್ನಿತಲ ಅವರು, ಗಾಯಾಳುಗಳಿಗೆ ಹಾಗೂ ಸಾವನ್ನಪ್ಪಿದ್ದವರ ಕುಟುಂಬಸ್ಥರಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರ ತಯಾರಿದ್ದು, ಘಟನೆಯನ್ನು ಶೀಘ್ರದಲ್ಲೇ ನ್ಯಾಯಾಂಗ ತನಿಖೆಗೆ ವಹಿಸಲಾಗುತ್ತದೆ ಎಂದು ಹೇಳಿದ್ದಾರೆ.

ಕೊಲ್ಲಂ ಜಿಲ್ಲೆಯಲ್ಲಿನ ಪಾರವೂರ್ ನಲ್ಲಿರುವ ಮೂಕಾಂಬಿಕ ದೇಗುಲದಲ್ಲಿ ವಾರ್ಷಿಕೋತ್ಸವ ಸಮಾರಂಭವನ್ನು ನಡೆಸಲಾಗುತ್ತಿತ್ತು. ಪ್ರತೀ ಬಾರಿಯಂತೆ ಈ ಬಾರಿಯೂ ದೇಗುಲದಲ್ಲಿ ಬಾಣಬಿರುಸುಗಳ ಪ್ರದರ್ಶನದ ನಡೆಸಲಾಗಿದೆ. ಆದರೆ, ಆಕಾಶದಲ್ಲಿ ಹಾರುವ ಬದಲು ಪಟಾಕಿಗಳು ನೆಲದಲ್ಲೇ ಸಿಡಿದ ಪರಿಣಾಮ ಘಟನೆಯಲ್ಲಿ 85ಕ್ಕೂ ಹೆಚ್ಚು ಜನರು ಸಾವನ್ನಪ್ಪಿ, 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಿಮ್ಮಾಪುರ ರಾಜೀನಾಮೆಗೆ ವಿಪಕ್ಷಗಳ ಪಟ್ಟು: ಬಿಜೆಪಿ, ಜೆಡಿಎಸ್ ನಿಂದ ಸದನದಲ್ಲಿ ಅಹೋರಾತ್ರಿ ಧರಣಿ

ಆಸ್ಟ್ರೇಲಿಯಾದಲ್ಲಿ ಗಾಂಧಿ ಪ್ರತಿಮೆ ಕಳ್ಳತನ: ಭಾರತದ ಖಂಡನೆ, ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

ಲಿಬಿಯಾ: ಮಾಜಿ ಸರ್ವಾಧಿಕಾರಿ ಗಡಾಫಿ ಪುತ್ರ ಮನೆಯಲ್ಲಿಯೇ ಗುಂಡೇಟಿಗೆ ಬಲಿ!

2026ರ ಐಪಿಎಲ್ ಗಾಗಿ RCB ಜೆರ್ಸಿ ಅನಾವರಣ; ಹೊಸ ಋತುವಿಗೆ ವಿಶಿಷ್ಟ ಲೋಗೋ, ಸ್ಟಾರ್ ಪ್ರತ್ಯಕ್ಷ!

Rottweiler ನಾಯಿ ದಾಳಿ: ಬರೊಬ್ಬರಿ 8 ಗಂಟೆ ಶಸ್ತ್ರಚಿಕಿತ್ಸೆ, 80 ಹೊಲಿಗೆ... ಕೊನೆಗೂ ಮಾಲೀಕ ಅರೆಸ್ಟ್! Video

SCROLL FOR NEXT