ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿ 
ದೇಶ

ಕೇರಳ ದೇಗುಲ ಅಗ್ನಿ ದುರಂತ: ಸ್ಥಳಕ್ಕೆ ಭೇಟಿ ನೀಡಿದ ಸಿಎಂ ಚಾಂಡಿ

ಕೇರಳದ ಮೂಕಾಂಬಿಕ ದೇಗುಲದಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿಯವರು...

ತಿರುವನಂತಪುರಂ: ಕೇರಳದ ಮೂಕಾಂಬಿಕ ದೇಗುಲದಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿಯವರು ಭಾನುವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ದುರ್ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ತಮ್ಮೆಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಿರುವ ಅವರು ಇದೀಗ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ.

ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ರಕ್ಷಣಾ ಕಾರ್ಯಾಚರಣೆ ಮುಕ್ತಾಯವಾಗಿದೆ. ಇದೀಗ ಸರ್ಕಾರದ ಗಮನವೇನಿದ್ದರೂ ಗಾಯಾಳುಗಳಿಗೆ ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡುವುದು. ಸಾವಿನ ಸಂಖ್ಯೆ ಏರಿಕೆಯಾಗುತ್ತಿರುವುದಾಗಿ ತಿಳಿದುಬರುತ್ತಿದೆ. ಆದರೆ, ಗಾಯಾಳುಗಳಿಗೆ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆಕೊಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಘಟನೆ ಈ ಹಿಂದೆಂದೂ ಸಂಭವಿಸಿರಲಿಲ್ಲ. ಇದೊಂದು ಹೊಸ ರೀತಿಯ ಘಟನೆಯಾಗಿದೆ. ಘಟನೆಯೊಂದು ಎಚ್ಚರಿಕೆ ಗಂಟೆಯಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!