ಜಿತೇಂದ್ರ ಸಿಂಗ್ (ಸಂಗ್ರಹ ಚಿತ್ರ) 
ದೇಶ

ಮೋದಿ ಕೇರಳ ಭೇಟಿಯೊಂದು ನೈತಿಕ ಸ್ಥೈರ್ಯವಿದ್ದಂತೆ: ಜಿತೇಂದ್ರ ಸಿಂಗ್

ಕೇರಳದ ಮೂಕಾಂಬಿಕ ದೇಗುಲ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೋದಿಯವರು ಕೇರಳ ರಾಜ್ಯಕ್ಕೆ ಭೇಟಿ ನೀಡಿರುವುದೊಂದು ನೈತಿಕ ಸ್ಥೈರ್ಯವಿದ್ದಂತೆ ಎಂದು ಪ್ರಧಾನಿ ಕಚೇರಿಯ...

ನವದೆಹಲಿ: ಕೇರಳದ ಮೂಕಾಂಬಿಕ ದೇಗುಲದಲ್ಲಿ ನಡೆದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಕೇರಳಕ್ಕೆ ಭೇಟಿ ನೀಡಿರುವುದು ನೈತಿಕ ಸ್ಥೈರ್ಯವಿದ್ದಂತೆ ಎಂದು ಪ್ರಧಾನಿ ಕಚೇರಿಯ ಸಹಾಯಕ ಸಚಿವ ಜಿತೇಂದ್ರ ಸಿಂಗ್ ಅವರು ಭಾನುವಾರ ಹೇಳಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಘಟನೆಯೊಂದು ದುರಂತ ಅವಘಡವಾಗಿದ್ದು. ದುರಂತಕ್ಕೆ ಇಡೀ ದೇಶವೇ ಸಂತಾಪವನ್ನು ಸೂಚಿಸುತ್ತಿದೆ. ಪ್ರಧಾನಮಂತ್ರಿ ಮೋದಿ ಕೂಡ ಶೀಘ್ರಗತಿಯಲ್ಲಿ ಸ್ಪಂದಿಸಿದ್ದಾರೆಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಸಮಯ ವ್ಯರ್ಥ ಮಾಡದೇ, ದೈಹಿಕ, ಭಾವನಾತ್ಮಕವಾಗಿ ಕೇರಳಕ್ಕೆ ಸ್ಪಂದಿಸುತ್ತಿದ್ದಾರೆ. ಸಹಾಯಕ್ಕಾಗಿ ಸಂದೇಶಗಳನ್ನು ರವಾನಿಸುತ್ತಿದ್ದಾರೆ. ಗೃಹ ಸಚಿವಾಲಯ ಹಾಗೂ ಇತರೆ ಸಂಬಂಧಿತ ಸಚಿವಾಲಯಗಳು ಕ್ರಮ ಕೈಗೊಂಡಿವೆ. ಅಲ್ಲದೆ ಶೀಘ್ರದಲ್ಲಿಯೇ ಪ್ರಧಾನಿ ಮೋದಿ ಸ್ವತಃ ಕೇರಳಕ್ಕೆ ಭೇಟಿ ನೀಡಿದ್ದಾರೆ ಎಂದು ಜಿತೇಂದ್ರ ಸಿಂಗ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT