ಜಿತೇಂದ್ರ ಸಿಂಗ್ (ಸಂಗ್ರಹ ಚಿತ್ರ) 
ದೇಶ

ಮೋದಿ ಕೇರಳ ಭೇಟಿಯೊಂದು ನೈತಿಕ ಸ್ಥೈರ್ಯವಿದ್ದಂತೆ: ಜಿತೇಂದ್ರ ಸಿಂಗ್

ಕೇರಳದ ಮೂಕಾಂಬಿಕ ದೇಗುಲ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೋದಿಯವರು ಕೇರಳ ರಾಜ್ಯಕ್ಕೆ ಭೇಟಿ ನೀಡಿರುವುದೊಂದು ನೈತಿಕ ಸ್ಥೈರ್ಯವಿದ್ದಂತೆ ಎಂದು ಪ್ರಧಾನಿ ಕಚೇರಿಯ...

ನವದೆಹಲಿ: ಕೇರಳದ ಮೂಕಾಂಬಿಕ ದೇಗುಲದಲ್ಲಿ ನಡೆದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಕೇರಳಕ್ಕೆ ಭೇಟಿ ನೀಡಿರುವುದು ನೈತಿಕ ಸ್ಥೈರ್ಯವಿದ್ದಂತೆ ಎಂದು ಪ್ರಧಾನಿ ಕಚೇರಿಯ ಸಹಾಯಕ ಸಚಿವ ಜಿತೇಂದ್ರ ಸಿಂಗ್ ಅವರು ಭಾನುವಾರ ಹೇಳಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಘಟನೆಯೊಂದು ದುರಂತ ಅವಘಡವಾಗಿದ್ದು. ದುರಂತಕ್ಕೆ ಇಡೀ ದೇಶವೇ ಸಂತಾಪವನ್ನು ಸೂಚಿಸುತ್ತಿದೆ. ಪ್ರಧಾನಮಂತ್ರಿ ಮೋದಿ ಕೂಡ ಶೀಘ್ರಗತಿಯಲ್ಲಿ ಸ್ಪಂದಿಸಿದ್ದಾರೆಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಸಮಯ ವ್ಯರ್ಥ ಮಾಡದೇ, ದೈಹಿಕ, ಭಾವನಾತ್ಮಕವಾಗಿ ಕೇರಳಕ್ಕೆ ಸ್ಪಂದಿಸುತ್ತಿದ್ದಾರೆ. ಸಹಾಯಕ್ಕಾಗಿ ಸಂದೇಶಗಳನ್ನು ರವಾನಿಸುತ್ತಿದ್ದಾರೆ. ಗೃಹ ಸಚಿವಾಲಯ ಹಾಗೂ ಇತರೆ ಸಂಬಂಧಿತ ಸಚಿವಾಲಯಗಳು ಕ್ರಮ ಕೈಗೊಂಡಿವೆ. ಅಲ್ಲದೆ ಶೀಘ್ರದಲ್ಲಿಯೇ ಪ್ರಧಾನಿ ಮೋದಿ ಸ್ವತಃ ಕೇರಳಕ್ಕೆ ಭೇಟಿ ನೀಡಿದ್ದಾರೆ ಎಂದು ಜಿತೇಂದ್ರ ಸಿಂಗ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!