ಮುಖ್ತಾರ್ ಅಬ್ಬಾಸ್ ನಖ್ವಿ 
ದೇಶ

ಪ್ರಧಾನಿ ಮೋದಿ ಜಾತ್ಯತೀತತೆ ಹಾಗೂ ಅಸಹಿಷ್ಣುತೆಯ ಬಲಿಪಶು: ನಖ್ವಿ

ಕಳೆದ 20 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರು 'ಜಾತ್ಯತೀತ ಗುಂಪಿನ' ಹಾಗೂ 'ಅಸಹಿಷ್ಣುತೆ'ಯ ಬಲಿಪಶುವಾಗಿದ್ದಾರೆ.

ಜೈಪುರ: ಕಳೆದ 20 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರು 'ಜಾತ್ಯತೀತ ಗುಂಪಿನ' ಹಾಗೂ 'ಅಸಹಿಷ್ಣುತೆ'ಯ ಬಲಿಪಶುವಾಗಿದ್ದಾರೆ. ಆದರೆ ಇದು ಅಭಿವೃದ್ಧಿ ಪರವಾದ ಮೋದಿ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಸೋಮವಾರ ಹೇಳಿದ್ದಾರೆ.
ಮೋದಿ ಅವರು ಕಳೆದ ಎರಡು ದಶಗಳಿಂದ ಜಾತ್ಯತೀತತೆ ಮತ್ತು ಅಸಹಿಷ್ಣುತೆಯ ಬಲಿಪಶುವಾಗಿದ್ದಾರೆ. ಆದರೆ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗಲೂ ಅಭಿವೃದ್ಧಿ ಪರವಾಗಿದ್ದರು ಮತ್ತು ಈಗ ಪ್ರಧಾನಿಯಾದ ನಂತರವೂ ಬಡವರ ಹಾಗೂ ಯುವಕರ ಏಳಿಗೆಗಾಗಿ ಕೆಲಸ ಮಾಡುತ್ತಿದ್ದಾರೆ ಎಂದಿದ್ದಾರೆ.
ಮೋದಿ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿ ಅಜಂಡಾದ ಮೇಲೆ ಕೆಲಸ ಮಾಡುತ್ತಿದ್ದಾರೆ. ಆದರೆ ಹಗರಣಗಳ ಮೂಲಕ ದೇಶವನ್ನು ಲೂಟಿ ಮಾಡಿದವರಿಗೆ ಇದನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಪ್ರತಿಪಕ್ಷಗಳಿಗೆ ನಖ್ವಿ ತಿರುಗೇಟು ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

SCROLL FOR NEXT