ಮುಖ್ತಾರ್ ಅಬ್ಬಾಸ್ ನಖ್ವಿ 
ದೇಶ

ಪ್ರಧಾನಿ ಮೋದಿ ಜಾತ್ಯತೀತತೆ ಹಾಗೂ ಅಸಹಿಷ್ಣುತೆಯ ಬಲಿಪಶು: ನಖ್ವಿ

ಕಳೆದ 20 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರು 'ಜಾತ್ಯತೀತ ಗುಂಪಿನ' ಹಾಗೂ 'ಅಸಹಿಷ್ಣುತೆ'ಯ ಬಲಿಪಶುವಾಗಿದ್ದಾರೆ.

ಜೈಪುರ: ಕಳೆದ 20 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರು 'ಜಾತ್ಯತೀತ ಗುಂಪಿನ' ಹಾಗೂ 'ಅಸಹಿಷ್ಣುತೆ'ಯ ಬಲಿಪಶುವಾಗಿದ್ದಾರೆ. ಆದರೆ ಇದು ಅಭಿವೃದ್ಧಿ ಪರವಾದ ಮೋದಿ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಸೋಮವಾರ ಹೇಳಿದ್ದಾರೆ.
ಮೋದಿ ಅವರು ಕಳೆದ ಎರಡು ದಶಗಳಿಂದ ಜಾತ್ಯತೀತತೆ ಮತ್ತು ಅಸಹಿಷ್ಣುತೆಯ ಬಲಿಪಶುವಾಗಿದ್ದಾರೆ. ಆದರೆ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗಲೂ ಅಭಿವೃದ್ಧಿ ಪರವಾಗಿದ್ದರು ಮತ್ತು ಈಗ ಪ್ರಧಾನಿಯಾದ ನಂತರವೂ ಬಡವರ ಹಾಗೂ ಯುವಕರ ಏಳಿಗೆಗಾಗಿ ಕೆಲಸ ಮಾಡುತ್ತಿದ್ದಾರೆ ಎಂದಿದ್ದಾರೆ.
ಮೋದಿ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿ ಅಜಂಡಾದ ಮೇಲೆ ಕೆಲಸ ಮಾಡುತ್ತಿದ್ದಾರೆ. ಆದರೆ ಹಗರಣಗಳ ಮೂಲಕ ದೇಶವನ್ನು ಲೂಟಿ ಮಾಡಿದವರಿಗೆ ಇದನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಪ್ರತಿಪಕ್ಷಗಳಿಗೆ ನಖ್ವಿ ತಿರುಗೇಟು ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT