ಉಮ್ಮನ್ ಚಾಂಡಿ 
ದೇಶ

ಪಟಾಕಿ ನಿಷೇಧ: ಸರ್ವಪಕ್ಷ ಸಭೆಗೆ ಕರೆ ನೀಡಿದ ಚಾಂಡಿ

ಮಂಗಳವಾರ ಸುದ್ದಿ ಮಾಧ್ಯಮದವರ ಜತೆ ಮಾತನಾಡಿದ ಚಾಂಡಿ ಇನ್ನು 13 ಮೃತದೇಹದ ಗುರುತು ಪತ್ತೆಯಾಗಲು ಬಾಕಿ ಇದೆ ಎಂದಿದ್ದಾರೆ. ಈವರೆಗೆ...

ತಿರುವನಂತಪುರಂ: ಕೊಲ್ಲಂ ಜಿಲ್ಲೆಯ ಪರವೂರ್ ಪುಟ್ಟಿಂಗಲ್ ದೇವಿ ದೇವಾಲಯದಲ್ಲಿ ನಡೆದ ಪಟಾಕಿ ದುರಂತದ ರಕ್ಷಣಾ ಕಾರ್ಯಗಳಿಗಾಗಿ ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಸರ್ಕಾರ ರು. 20 ಕೋಟಿ ಘೋಷಿಸಿದೆ.
ಮಂಗಳವಾರ ಸುದ್ದಿ ಮಾಧ್ಯಮದವರ ಜತೆ ಮಾತನಾಡಿದ ಚಾಂಡಿ ಇನ್ನು 13 ಮೃತದೇಹದ ಗುರುತು ಪತ್ತೆಯಾಗಲು ಬಾಕಿ ಇದೆ ಎಂದಿದ್ದಾರೆ. ಈವರೆಗೆ 1039 ಮಂದಿಗೆ ಚಿಕಿತ್ಸೆ ನೀಡಿದ್ದು 27 ಮಂದಿಯ ಸ್ಥಿತಿ ಗಂಭೀರವಾಗಿದೆ.
ಅದೇ ವೇಳೆ ಅಪ್ಪ ಅಮ್ಮನನ್ನು ಕಳೆದುಕೊಂಡ ಮಕ್ಕಳಿಗೆ ಸರ್ಕಾರ ಅಭಯ ನೀಡುವುದಾಗಿ ಚಾಂಡಿ ಭರವಸೆ ನೀಡಿದ್ದಾರೆ.
ಏತನ್ಮಧ್ಯೆ, ಪಟಾಕಿ ನಿಷೇಧದ ಬಗ್ಗೆ ಚರ್ಚೆ ನಡೆಸಲು ಏಪ್ರಿಲ್  14  ಗುರುವಾರ ಮಧ್ಯಾಹ್ನ 2 ಗಂಟೆಗೆ ಸರ್ವ ಪಕ್ಷಗಳ ಸಭೆ ಕರೆದಿರುವುದಾಗಿ ಅವರು ಹೇಳಿದ್ದು, ಪಟಾಕಿ ನಿಷೇಧ ಬೇಕೋ ಬೇಡವೋ ಎಂಬುದರ ಬಗ್ಗೆ ಎಲ್ ಪಕ್ಷಗಳ ಅಭಿಪ್ರಾಯಗಳನ್ನು ಕೇಳಲಾಗುವುದು ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!