ಆನಂದಿ ಬೆನ್ ಪಟೇಲ್ 
ದೇಶ

ಅಂಬೇಡ್ಕರ್ ನಿಜವಾದ ದೇಶಭಕ್ತ: ಆನಂದಿಬೆನ್ ಪಟೇಲ್

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಬೇಡ್ಕರ್ ಅವರು ಕೇವಲ ದಲಿತ ನಾಯಕರು ಮಾತ್ರವಲ್ಲ ನಿಜವಾದ ರಾಷ್ಟ್ರವಾದಿ ಎಂದು ಗುಜರಾತ್ ಮುಖ್ಯಮಂತ್ರಿ ...

ಅಹಮದಾಬಾದ್: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಬೇಡ್ಕರ್ ಅವರು ಕೇವಲ ದಲಿತ ನಾಯಕರು ಮಾತ್ರವಲ್ಲ ನಿಜವಾದ ರಾಷ್ಟ್ರವಾದಿ ಎಂದು ಗುಜರಾತ್ ಮುಖ್ಯಮಂತ್ರಿ ಆನಂದಿಬೆನ್ ಪಟೇಲ್ ಅಭಿಪ್ರಾಯ ಪಟ್ಟಿದ್ದಾರೆ.

ಅಂಬೇಡ್ಕರ್ ಅವರನ್ನು ದಲಿತ ನಾಯಕರೆಂದು ಬಿಂಬಿಸಿ ಅಷ್ಟಕ್ಕೆ ಸೀಮಿತಗೊಳಿಸಬಾರದು. ಪ್ರತಿಯೊಬ್ಬರಿಗೆ ಸಮಾನವಾಗಿ ಬದುಕುವ ಅವಕಾಶ ಕಲ್ಪಿಸಿಕೊಟ್ಟ ಮಹಾನ್ ದೇಶಭಕ್ತ. ಅವರೊಬ್ಬ ಅಂತಾರಾಷ್ಟ್ರೀಯ ಮಟ್ಟದ ನಾಯಕ ಎಂದು ಹಾಡಿ ಹೊಗಳಿದ್ದಾರೆ.

ಡಾ. ಬಿ.ಆರ್ ಅಂಬೇಡ್ಕರ್ ಅವರ 125 ನೇ ಜನ್ಮ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುವಂತೆ ಯುವಜನತೆಗೆ ಕರೆ ನೀಡಿದರು.

ಕೇವಲ ಶಿಕ್ಷಣದಿಂದ ಸಾಮಾಜಿಕ ಪಿಡುಗು ಹಾಗೂ ಮೂಢನಂಬಿಕೆಗಳನ್ನು ಹೋಗಲಾಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT