ಸಾಂದರ್ಭಿಕ ಚಿತ್ರ 
ದೇಶ

ನಾಳೆಯಿಂದ ಎರಡನೇ ಹಂತದ ಸಮ-ಬೆಸ ಯೋಜನೆಗೆ ದೆಹಲಿ ಸಜ್ಜು

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಎರಡನೇ ಹಂತದ ಸಮ-ಬೆಸ ಯೋಜನೆ ಶುಕ್ರವಾರದಿಂದ ಅಂದರೇ ಏಪ್ರಿಲ್ 15 ರಿಂದ ಜಾರಿಗೆ ಬರಲಿದೆ....

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಎರಡನೇ ಹಂತದ ಸಮ-ಬೆಸ ಯೋಜನೆ ಶುಕ್ರವಾರದಿಂದ ಅಂದರೇ ಏಪ್ರಿಲ್ 15 ರಿಂದ ಜಾರಿಗೆ ಬರಲಿದೆ.

ನಿಯಮದ ಉಲ್ಲಂಘನೆಯಾಗದಂತೆ ಕಚೇರಿಗೆ ಹೋಗಲು, ಮಕ್ಕಳನ್ನು ಶಾಲೆಗಳಿಗೆ ತಲುಪಿಸಲು ಸೂಕ್ತ ಯೋಜನೆಗಳನ್ನು ರೂಪಿಸಲಾಗುತ್ತಿದೆ.

ಸಮ-ಬೆಸ ಯೋಜನೆಯ ಪ್ರಕಾರ ಸಮ ಸಂಖ್ಯೆಯ ದಿನಾಂಕಗಳಂದು ಸಮಸಂಖ್ಯೆಯಿಂದ ಕೊನೆಗೊಳ್ಳುವ ವಾಹನಗಳು ಹಾಗೂ ಬೆಸ ಸಂಖ್ಯೆಯ ದಿನಾಂಕಗಳಂದು ಬೆಸ ಸಂಖ್ಯೆಯಿಂದ ಕೊನೆಗೊಳ್ಳುವ ವಾಹನಗಳು ಮಾತ್ರ ನಗರದಲ್ಲಿ ಸಂಚರಿಸಲು ಅವಕಾಶವಿದೆ.

ಏಪ್ರಿಲ್ 15ರಿಂದ 30 ರವರೆಗೆ ಭಾನುವಾರ ಹೊರತು ಪಡಿಸಿ ಉಳಿದ ಎಲ್ಲಾ ದಿನಗಳಲ್ಲಿ ಯೋಜನೆ ಜಾರಿಯಲ್ಲಿ ಇರುತ್ತದೆ.

ಸಮಯಕ್ಕೆ ಸರಿಯಾಗಿ ಇರಬೇಕಾದ ಜಾಗ ತಲುಪಲು ಹೇಗೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಖಾತರಿ ಮಾಡಿಕೊಳ್ಳಲು ದೆಹಲಿ ನಿವಾಸಿಗಳು ಪರ್ಯಾಯ ಯೋಜನೆ ರೂಪಿಸಿಕೊಳ್ಳುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT