ಕೇರಳದ ಪುತ್ತಿಂಗಳ್ ದೇವಿ ದೇವಸ್ಥಾನ 
ದೇಶ

ಇನ್ನೂ ಮುಚ್ಚಿದೆ ಅಗ್ನಿದುರಂತ ನಡೆದ ಕೇರಳದ ಪುತ್ತಿಂಗಳ್ ದೇವಿ ದೇವಸ್ಥಾನ

ಕೇರಳದ ಕೊಲ್ಲಂ ಬಳಿಯಿರುವ ಪಾರವೂರ್ ಪುತ್ತಿಂಗಳ್ ದೇವಿ ದೇವಸ್ಥಾನದಲ್ಲಿ ಅಗ್ನಿ ದುರಂತ ಸಂಭವಿಸಿ ಆರು ದಿನಗಳು ಕಳೆದಿದ್ದರೂ ದೇವಾಲಯದಲ್ಲಿ ಇನ್ನೂ ಪೂಜಾ ಕಾರ್ಯಗಳು ಪ್ರಾರಂಭವಾಗಿಲ್ಲ.

ಕೊಲ್ಲಂ: ಕೇರಳದ ಕೊಲ್ಲಂ ಬಳಿಯಿರುವ ಪಾರವೂರ್ ಪುತ್ತಿಂಗಳ್ ದೇವಿ ದೇವಸ್ಥಾನದಲ್ಲಿ ಅಗ್ನಿ ದುರಂತ ಸಂಭವಿಸಿ ಆರು ದಿನಗಳು ಕಳೆದಿದ್ದರೂ ದೇವಾಲಯದಲ್ಲಿ ಇನ್ನೂ ಪೂಜಾ ಕಾರ್ಯಗಳು ಪ್ರಾರಂಭವಾಗಿಲ್ಲ.
ದೇವಾಲಯದ ದಿನನಿತ್ಯದ ಕಾರ್ಯಕ್ರಮಗಳನ್ನು ನಡೆಸುವುದರ ಬಗ್ಗೆ ಇನ್ನೂ ಗೊಂದಲಗಳಿರುವುದರಿಂದ ಪೂಜಾ ಕಾರ್ಯಗಳು ಪ್ರಾರಂಭವಾಗಿಲ್ಲ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ. ಒಂದಷ್ಟು ಜನರು ಶನಿವಾರದಿಂದೇ ದೇವಾಲಯವನ್ನು ತೆರೆಯಬೇಕೆಂದು ಒತ್ತಾಯ ಮಾಡಿದ್ದರು. ಆದರೆ ಮತ್ತೆ ಕೆಲವು ಜನರು ಶುದ್ಧೀಕರಣ ಕಾರ್ಯ ನಡೆದ ಬಳಿಕವಷ್ಟೇ ದೇವಾಲಯದಲ್ಲಿ ಪೂಜಾ ಕಾರ್ಯಗಳನ್ನು ಪ್ರಾರಂಭಿಸಬೇಕು ಎಂದು ಪಟ್ಟು ಹಿಡಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಗೊಂದಲ ಉಂಟಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.
ಇನ್ನು ದೇವಾಲಯದ 15 ಸದಸ್ಯರ ಸಮಿತಿ ನ್ಯಾಯಾಂಗ ಬಂಧನದಲ್ಲಿರುವ ಕಾರಣಾದಿಂದಲೂ ಪೂಜಾ ಕಾರ್ಯಗಳು ಸ್ಥಗಿತಗೊಳ್ಳಲು ಕಾರಣ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸ್ಪರ್ಧೆಗಳ ಸಂಕೀರ್ಣ ಸಮಯಗಳೊಂದಿಗೆ ಜಗತ್ತು ಹೋರಾಡುತ್ತಿದೆ, ಭಯೋತ್ಪಾದನೆ ವಿಚಾರದಲ್ಲಿ ರಾಜಿ ಇಲ್ಲ': ಜೈಶಂಕರ್ ಖಡಕ್ ಸಂದೇಶ

'ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದರೆ 5 ವರ್ಷ ಕಾಲ ನಾನೇ ಮುಖ್ಯಮಂತ್ರಿ': ಸಿದ್ದರಾಮಯ್ಯ ಮಾರ್ಮಿಕ ಹೇಳಿಕೆ!

ಥೂ ಏನ್ ಗುರು.. ಆಗ ಅಶ್ವಿನಿ ಗೌಡ.. ಈಗ ಗಿಲ್ಲಿ.. ಕ್ಯಾಪ್ಟನ್ ಗೆ ಬೆಲೆನೇ ಇಲ್ಲ..: ರಘು ಫುಲ್ ರೋಸ್ಟ್ Video

ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌: 145 ಕೆಜಿ ತೂಕ ಎತ್ತಿ ಪದಕ ಪಡೆದ 7 ತಿಂಗಳ ಗರ್ಭಿಣಿ; ದೆಹಲಿ ಪೊಲೀಸ್ ಕಾನ್ಸ್‌ಟೇಬಲ್ ಸಾಧನೆಗೆ ಅಭಿನಂದನೆಗಳ ಮಹಾಪೂರ!

ಮೊನ್ನೆ ನೇಮಕ, ಇಂದು RSS ಕಾರ್ಯಕರ್ತನ ಹೆಸರು ತೆಗೆದು ಹಾಕಿದ ಸರ್ಕಾರ; ಸಿಎಂಗೆ ಕ್ಷಮೆ ಕೇಳುತ್ತೇನೆ!

SCROLL FOR NEXT