ಕೇರಳದ ಪುತ್ತಿಂಗಳ್ ದೇವಿ ದೇವಸ್ಥಾನ 
ದೇಶ

ಇನ್ನೂ ಮುಚ್ಚಿದೆ ಅಗ್ನಿದುರಂತ ನಡೆದ ಕೇರಳದ ಪುತ್ತಿಂಗಳ್ ದೇವಿ ದೇವಸ್ಥಾನ

ಕೇರಳದ ಕೊಲ್ಲಂ ಬಳಿಯಿರುವ ಪಾರವೂರ್ ಪುತ್ತಿಂಗಳ್ ದೇವಿ ದೇವಸ್ಥಾನದಲ್ಲಿ ಅಗ್ನಿ ದುರಂತ ಸಂಭವಿಸಿ ಆರು ದಿನಗಳು ಕಳೆದಿದ್ದರೂ ದೇವಾಲಯದಲ್ಲಿ ಇನ್ನೂ ಪೂಜಾ ಕಾರ್ಯಗಳು ಪ್ರಾರಂಭವಾಗಿಲ್ಲ.

ಕೊಲ್ಲಂ: ಕೇರಳದ ಕೊಲ್ಲಂ ಬಳಿಯಿರುವ ಪಾರವೂರ್ ಪುತ್ತಿಂಗಳ್ ದೇವಿ ದೇವಸ್ಥಾನದಲ್ಲಿ ಅಗ್ನಿ ದುರಂತ ಸಂಭವಿಸಿ ಆರು ದಿನಗಳು ಕಳೆದಿದ್ದರೂ ದೇವಾಲಯದಲ್ಲಿ ಇನ್ನೂ ಪೂಜಾ ಕಾರ್ಯಗಳು ಪ್ರಾರಂಭವಾಗಿಲ್ಲ.
ದೇವಾಲಯದ ದಿನನಿತ್ಯದ ಕಾರ್ಯಕ್ರಮಗಳನ್ನು ನಡೆಸುವುದರ ಬಗ್ಗೆ ಇನ್ನೂ ಗೊಂದಲಗಳಿರುವುದರಿಂದ ಪೂಜಾ ಕಾರ್ಯಗಳು ಪ್ರಾರಂಭವಾಗಿಲ್ಲ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ. ಒಂದಷ್ಟು ಜನರು ಶನಿವಾರದಿಂದೇ ದೇವಾಲಯವನ್ನು ತೆರೆಯಬೇಕೆಂದು ಒತ್ತಾಯ ಮಾಡಿದ್ದರು. ಆದರೆ ಮತ್ತೆ ಕೆಲವು ಜನರು ಶುದ್ಧೀಕರಣ ಕಾರ್ಯ ನಡೆದ ಬಳಿಕವಷ್ಟೇ ದೇವಾಲಯದಲ್ಲಿ ಪೂಜಾ ಕಾರ್ಯಗಳನ್ನು ಪ್ರಾರಂಭಿಸಬೇಕು ಎಂದು ಪಟ್ಟು ಹಿಡಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಗೊಂದಲ ಉಂಟಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.
ಇನ್ನು ದೇವಾಲಯದ 15 ಸದಸ್ಯರ ಸಮಿತಿ ನ್ಯಾಯಾಂಗ ಬಂಧನದಲ್ಲಿರುವ ಕಾರಣಾದಿಂದಲೂ ಪೂಜಾ ಕಾರ್ಯಗಳು ಸ್ಥಗಿತಗೊಳ್ಳಲು ಕಾರಣ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು: TVK ಸರ್ಕಾರ ರಚನೆಗೆ ರಾಜ್ಯಪಾಲರ ಗ್ರೀನ್ ಸಿಗ್ನಲ್, ನಾಳೆ ವಿಜಯ್ ಸಿಎಂ ಆಗಿ ಪದಗ್ರಹಣ!

ಕೊನೆಗೂ ವಿಜಯ್​ಗೆ ಸಿಕ್ತು ಮ್ಯಾಜಿಕ್​ ನಂಬರ್: CPI, VCKಯಿಂದಲೂ ಬೆಂಬಲ; ಶೀಘ್ರ CM ಆಗಿ ದಳಪತಿ ಪ್ರಮಾಣ!

ವಿಜಯ್ ಸಾಧನೆ ಅಚ್ಚರಿ ತಂದಿದೆ, ಆದ್ರೆ ಗ್ಯಾರಂಟಿಗಳಿಗೆ 6-7 ಲಕ್ಷ ಕೋಟಿ ಬೇಕು, ಹಣ ಹೇಗೆ ಹೊಂದಿಸ್ತಾರೆ? ದೇವರೇ ಕಾಪಾಡಬೇಕು: HDK

ಬೆಂಗಳೂರಿನ ಹೃದಯ ಭಾಗದಲ್ಲಿ ಹೃದಯವಿದ್ರಾವಕ ಘಟನೆ: MG ರಸ್ತೆಯಲ್ಲಿ ಹಿಟ್ ಅಂಡ್ ರನ್‌ಗೆ ವ್ಯಕ್ತಿ ಬಲಿ

ಪಡಿತರ ಅಕ್ಕಿ ಕಳ್ಳಸಾಗಣೆದಾರನಿಂದ ಹಣ ಸುಲಿಗೆ: ಬಳ್ಳಾರಿ SP ಗನ್ ಮ್ಯಾನ್ ಸೇರಿದಂತೆ ಮೂವರ ಬಂಧನ!

SCROLL FOR NEXT