ಏಕಾಂತ್ ಖಾಡ್ಸೆ 
ದೇಶ

ಬರಪೀಡಿತ ಲಾಥೂರ್ ನಲ್ಲಿ ಸಚಿವರ ಹೆಲಿಪ್ಯಾಡ್ ಗೆ ಸಾವಿರಾರು ಲೀಟರ್ ನೀರು ವ್ಯಯ

ಮಹಾರಾಷ್ಟ್ರದ ಬರಪೀಡಿತ ಲಾಥೂರ್ ಜಿಲ್ಲೆಯ ಮರಾಠವಾಡದಲ್ಲಿ ಸಚಿವ ಏಕಾಂತ್ ಖಾಡ್ಸೆ ಅವರ ಆಗಮನಕ್ಕಾಗಿ ಹೆಲಿಪ್ಯಾಡ್ ಸಿದ್ದಗೊಳಿಸಲು ಸಾವಿರಾರು ಲೀಟರ್ ...

ಮುಂಬಯಿ: ಮಹಾರಾಷ್ಟ್ರದ ಬರಪೀಡಿತ ಲಾಥೂರ್  ಜಿಲ್ಲೆಯ ಮರಾಠವಾಡದಲ್ಲಿ ಸಚಿವ ಏಕಾಂತ್ ಖಾಡ್ಸೆ ಅವರ ಆಗಮನಕ್ಕಾಗಿ ಹೆಲಿಪ್ಯಾಡ್ ಸಿದ್ದಗೊಳಿಸಲು ಸಾವಿರಾರು ಲೀಟರ್ ನೀರನ್ನು ಖರ್ಚು ಮಾಡಲಾಗಿದೆ.

ಲಾಥೂರ್ ಗೆ ಭೇಟಿ ನೀಡಲಿದ್ದ ಖಾಡ್ಸೆ ಗಾಗಿ ತಾತ್ಕಾಲಿಕ ಹೆಲಿಪ್ಯಾಡ್ ನಿರ್ಮಾಣ ಮಾಡಲು ಅಮೂಲ್ಯವಾದ ನೀರನ್ನು ವ್ಯಯಿಸಲಾಗಿದೆ.

ಒಂದೆಡೆ ಬರದಿಂದಾಗಿ ನೀರಿಲ್ಲದೇ ಜನ- ಜಾನುವಾರುಗಳು ಪರಿತಪಿಸುತ್ತಿದ್ದರೇ ಮತ್ತೊಂದೆಡೆ ಬರಪೀಡಿತ ಪ್ರದೇಶಗಳ ಪರಿಶೀಲನೆಗಾಗಿ ಆಗಮಿಸಿದ ಸಚಿವರ ಹೆಲಿಪ್ಯಾಡ್  ಗಾಗಿ ನೀರನ್ನು ಖರ್ಚು ಮಾಡಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.

ಜವಬ್ದಾರಿಯುತ ಸ್ಥಾನದಲ್ಲಿರುವ ಸಚಿವರು ಹೆಲಿಕಾಪ್ಟರ್ ನಲ್ಲಿ ಬರುವ ಬದಲು ಬೇರೆ ಮಾರ್ಗ ಅನುಸರಿಸಬಹುದಿತ್ತು. ಇಷ್ಟೊಂದು ಪ್ರಮಾಣದ ನೀರು ಖರ್ಚು ಮಾಡುವ ಅಗತ್ಯವಿರಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT